ಸಖತ್ ಕಾಮಿಡಿ

Author : ಬೇಲೂರು ರಾಮಮೂರ್ತಿ

₹ 85.00




Published by: ಹೇಮಂತ ಸಾಹಿತ್ಯ
Address: ಬೆಂಗಳೂರು
Phone: 94484 67728

Synopsys

‘ಸಖತ್ ಕಾಮಿಡಿ’ ಕೃತಿಯು ಬೇಲೂರು ರಾಮಮೂರ್ತಿ ಅವರ ಲಲಿತಪ್ರಬಂಧ ಸಂಕಲನವಾಗಿದೆ. ಇಲ್ಲಿ ಸಾಂಸಾರಿಕ ಜೀವನದ ಕೆಲವೊಂದು ವಿಚಾರಗಳನ್ನು ಹಾಸ್ಯ ಮುಖೇನ ಕಟ್ಟಿಕೊಟ್ಟಿದ್ದಾರೆ ಲೇಖಕ ಬೇಲೂರು ರಾಮಮೂರ್ತಿ. ಹಾಸ್ಯವೇ ಪ್ರದಾನವಾಗಿರುವ ಈ ಕೃತಿಯೂ ಜೀವನದ ಕೆಲವೊಂದು ಜಂಜಾಟವನ್ನು ವಿವರಿಸಲಾಗಿದೆ.

About the Author

ಬೇಲೂರು ರಾಮಮೂರ್ತಿ
(30 June 1950)

ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು.  ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು.  ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.  ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...

READ MORE

Related Books