ಸಾಕ್ಷತ್ಕಾರ

Author : ಎಂ.ವಿ ನಾಗರಾಜರಾವ್

Pages 168

₹ 100.00




Year of Publication: 2010
Published by: ಹೇಮಂತ ಸಾಹಿತ್ಯ
Phone: 91 94484 67728

Synopsys

ಲೇಖಕ ನರೇಂದ್ರ ಕೋಹಲಿ ಅವರು ಹಿಂದಿಯಲ್ಲಿ ಬರೆದಿರುವ ಕೃತಿಯನ್ನು ಎಂ.ವಿ ನಾಗರಾಜರಾವ್ ಅವರು ಕನ್ನಡಕ್ಕೆ ಸಾಕ್ಷತ್ಕಾರ ಎಂಬ ಶೀರ್ಷಿಕೆಯಲ್ಲಿ ಅನುವಾದಿಸಿದ್ದಾರೆ. ರಾಮಾಯಣವನ್ನು ಆದಿಕಾವ್ಯವೆಂದ ವಾಲ್ಮೀಕಿಯನ್ನು ಆದಿಕವಿಯೆಂದು ಕರೆಯುವುದು ಸರ್ವೇ ಸಾಮಾನ್ಯ ಸಂಗತಿ. ಅನುಷ್ಟುಪ್ ಛಂದಸ್ಸಿನಲ್ಲಿ ರಚಿತವಾಗಿರುವ ವಾಲ್ಮೀಕಿ ರಾಮಾಯಣವು ಶಕ್ತಿ ಉತ್ಪಾದನಾ ಕೇಂದ್ರವಿದ್ದಂತೆ. ಭಾರತದ ಎಲ್ಲ ರಾಮಾಯಣಗಳ ಕಥಾವಸ್ತು ಈ ಮಹಾಕಾವ್ಯದಿಂದಲೇ ಪ್ರೇರಣೆ ಪಡೆದಿರುತ್ತದೆ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books