ಸಮಾಧಾನ-2

Author : ರವಿ ಬೆಳಗೆರೆ

Pages 216

₹ 160.00




Year of Publication: 2018
Published by: ಭಾವನ ಪ್ರಕಾಶನ
Address: #2, ಪೆಟ್ರೋಲ್‌ ಬಂಕ್‌ ಹತ್ತಿರ, 80 ಅಡಿ ರಸ್ತೆ, ಕದಿರೇನಹಳ್ಳಿ, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು
Phone: 08026790804

Synopsys

‘ಓ ಮನಸೇ’ ಪಾಕ್ಷಿಕದಲ್ಲಿ ಪ್ರಕಟಗೊಂಡ ‘ಸಮಾಧಾನ’ ಅಂಕಣ ಬರಹಗಳ ಕೃತಿ- `ಸಮಾಧಾನ-2.’ ಇದಕ್ಕೂ ಮುನ್ನ ಇದೇ ಕೃತಿಯ ಭಾಗ-1 ಪ್ರಕಟವಾಗಿದೆ. ತುಂಬಾ ಸಂವೇದನಾಶೀಲ ಬರಹಗಳು ಕೃತಿಯಲ್ಲಿದ್ದು, ಆತ್ಮೀಯವೆನಿಸುತ್ತವೆ.  ಹೀಗಾಗಿ, ಓದುಗರನ್ನು ಸೆಳೆಯುತ್ತವೆ. 

About the Author

ರವಿ ಬೆಳಗೆರೆ
(15 March 1958 - 13 November 2020)

ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...

READ MORE

Related Books