ಸಮಾನತೆಯ ಸಂಚಲನ ನಾರಾಯಣ ಗುರು

Author : ಅರವಿಂದ ಚೊಕ್ಕಾಡಿ

Pages 128

₹ 100.00




Year of Publication: 2015
Published by: ರೂಪ ಪ್ರಕಾಶನ
Address: 2406, 2607/ಕೆ -1, ಫಸ್ಟ್ ಕ್ಲಾಸ್, ಹೊಸಬಂಡಿ ಕೇರಿ, ಕೆ ಆರ್‌ ಮೊಹಲ್ಲಾ ಮೈಸೂರು 570004
Phone: 9342274331

Synopsys

ಸಮಾನತೆಯ ಸಂಚಲನ ನಾರಾಯಣ ಗುರು-ಕೃತಿಯನ್ನು ಲೇಖಕ ಅರವಿಂದ ಚೊಕ್ಕಾಡಿ ಅವರು ಬರೆದಿದ್ದಾರೆ. ಸಮಾಜದ ತಾರತಮ್ಯಗಳನ್ನು ಹೋಗಲಾಡಿಸಲು ತಮ್ಮಿಡೀ ಜೀವನವನ್ನು ಮುಡಿಪಾಗಿಟ್ಟ ನಾರಾಯಣ ಗುರುಗಳ ಜೀವನ ಚಿತ್ರಣ ಇದರಲ್ಲಿದ್ದು ಅವರ ಜನನ, ಬಾಲ್ಯ ಮತ್ತು ಸಮಾಜ ಸೇವೆ ಅದ್ವೈತ ಆಶ್ರಮ, ಅವರು ಕೈಗೊಂಡ ಸಾಮಾಜಿಕ ಸುಧಾರಣೆಗಳ ಸಂಪೂರ್ಣ ವಿವರವನ್ನು ಲೇಖಕರು ಈ ಪುಸ್ತಕದಲ್ಲಿ ವಿವರಿಸಿದ್ದಾರೆ. 

About the Author

ಅರವಿಂದ ಚೊಕ್ಕಾಡಿ
(21 December 1975)

 ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ  ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ  ಬಿ. ಇಡ್. ಪದವೀಧರರಾಗಿರುವ ಇವರು  ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...

READ MORE

Related Books