ಸಮಗ್ರ ದಾಸ ಸಾಹಿತ್ಯ ಸಂಪುಟ- 10: ಭಾಗ 2

Author : ಕೆ. ಗೋಕುಲನಾಥ

Pages 610

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು- 560002

Synopsys

ಡಾ.ಕೆ. ಗೋಕುಲನಾಥ ಅವರು ಸಂಪಾದಿಸಿರುವ ಸಮಗ್ರ ದಾಸ ಸಾಹಿತ್ಯ ಸಂಪುಟ- 10: ಭಾಗ 2 - ಶ್ರೀವಿಜಯದಾಸರ ಸುಳಾದಿಗಳು(ಆತ್ಮನಿವೇದನೆ)ಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಮುನ್ನಡಿ, ಎರಡು ಮಾತು, ಯೋಜನೆಯ ಕುರಿತು, ಪ್ರಕಾಶಕರ ಮಾತು, ಸಂಪಾದಕ ಮಂಡಳಿಯ ನುಡಿ, ಪ್ರಸ್ತಾವನೆ, ಸುಳಆದಿಗಳ ಕ್ರಮಸೂಚಿ, ಸುಳಾದಿಗಳು(ಆತ್ಮನಿವೇದನೆ)- ಭಕ್ತ್ಯಾತ್ಮಕ ಸುಳಾದಿಗಳು- ನಿವೇದನಾತ್ಮಕ ಸುಳಾದಿಗಳು, ಅನುಬಂಧಗಳು- ಕಠಿಣಶಬ್ದಗಳ ಅರ್ಥ, ಟಿಪ್ಪಣಿಗಳು, ಸುಳಾದಿಗಳ ಆಕಾರಾದಿ, ಸಹಾಯಕ ಸಾಹಿತ್ಯ ವಿಚಾಗಳು ಸಂಕಲನಗೊಂಡಿವೆ.

About the Author

ಕೆ. ಗೋಕುಲನಾಥ

ಕೆ. ಗೋಕುಲನಾಥ್ ಅವರು ಮೈಸೂರಿನವರು. ಸ್ನಾತಕೋತ್ತರ ಪದವೀಧರರು ದಾಸ ಸಾಹಿತ್ಯದ ಹಿರಿಯ ಸಂಶೋಧಕ.  ‘ವಿಜಯದಾಸರ ಜೀವನ ಮತ್ತು ಕೃತಿಗಳ ಸಮೀಕ್ಷೆ’ ಗೋಕುಲನಾಥರ ಪಿಎಚ್.ಡಿ ಅಧ್ಯಯನದ ವಿಷಯ.  ದಾಸ ಸಾಹಿತ್ಯದ ದಾಖಲೀಕರಣ ಮತ್ತು ಪ್ರಚಾರವನ್ನೇ ಬದುಕಿನ ಮಾರ್ಗವಾಗಿಸಿ ಕೊಂಡಿರುವರು. .ಆಚಾರ್ಯ ಪಾಠಶಾಲಾ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರು. ದಾಸ ಸಾಹಿತ್ಯ ರಚನೆ, ಪ್ರವಚನ, ಪ್ರಬಂಧ ಮಂಡನೆ, ಉಪನ್ಯಾಸಗಳೇ ಇವರ ಬದುಕಿನ ನಡೆ. 19 ಕೃತಿಗಳನ್ನು ರಚಿಸಿದ್ದು, ರಾಷ್ಟ್ರ-ರಾಜ್ಯ ಮಟ್ಟದ ಸಮ್ಮೇಳನಗಳಲ್ಲಿ 100ಕ್ಕೂ ಅಧಿಕ ಪ್ರಬಂಧಗಳ ಮಂಡಿಸಿದ್ದಾರೆ. ಕೀರ್ತನ ಕಮ್ಮಟಗಳ ಆಯೋಜನೆ,  25ಕ್ಕೂ ಹೆಚ್ಚು ಉಪನ್ಯಾಗಳು, 76 ಪುಸ್ತಕ ವಿಮರ್ಶೆ,  ಸಮಗ್ರ ದಾಸಸಾಹಿತ್ಯ ಯೋಜನೆಯ ಸಂಪಾದಕತ್ವದಲ್ಲಿಯೂ ಆಸಕ್ತಿ.    ಕೃತಿಗಳು : ...

READ MORE

Related Books