ಸಮಗ್ರ ದಾಸ ಸಾಹಿತ್ಯ ಸಂಪುಟ- 32

Author : ಸ್ವಾಮಿರಾವ್ ಕುಲಕರ್ಣಿ

Pages 793

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು- 560002

Synopsys

‘ಸಮಗ್ರ ದಾಸ ಸಾಹಿತ್ಯ ಸಂಪುಟ- 32’ ಶ್ರೀರಾಮದಾಸರ ಕೀರ್ತನೆಗಳು ಕೃತಿಯನ್ನು ಡಾ. ಸ್ವಾಮಿರಾವ ಕುಲಕರ್ಣಿ ಹಾಗೂ ಶೀಲಾದಾಸ ಅವರು ಸಂಪಾದಿಸಿದ್ದಾರೆ. ಈ ಕೃತಿಯಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯ ಕುರಿತು, ಪ್ರಕಾಶರ ಮಾತು, ಸಂಪಾದಕ ಮಂಡಲಿಯ ನುಡಿ, ಪ್ರಸ್ತಾವನೆ ಒಳಗೊಂಡಂತೆ ಕೀರ್ತನೆಗಳ ವಿಷಯಸೂಚಿ, ಶ್ರೀರಾಮದಾಸರ ಕೀರ್ತನೆಗಳು- ಗಣೇಶ ಸ್ತುತಿ, ಶ್ರೀಹರಿ ಸಂಕೀರ್ತನೆ, ದೇವತಾಸ್ತುತಿ, ಯತಿಗಳು,ದಾಸರು, ಆತ್ಮ ನಿವೇದನ, ಲೋಕ ನೀತಿ, ತಾತ್ವಿಕ ಹಿನ್ನೆಲೆ, ಉಗಾಭೋಗಗಳು, ಕಥನಾತ್ಮ(ಶತಾಷ್ಟಕ) ವಿವರಗಳು ಸಂಕಲನಗೊಂಡಿವೆ.

About the Author

ಸ್ವಾಮಿರಾವ್ ಕುಲಕರ್ಣಿ

ಶಿರಪುರ ಪ್ರಕಾಶನದ ಪ್ರಕಾಶಕರು ಹಾಗೂ ಲೇಖಕರು ಆಗಿರುವ ಸ್ವಾಮಿರಾವ ಕುಲಕರ್ಣಿ ಅವರು ವೃತ್ತಿಯಲ್ಲಿ ಅಧ್ಯಾಪಕರು. ಕನ್ನಡ ಸಾಹಿತ್ಯದಲ್ಲಿ ಪದವಿ ಹಾಗೂ ದಾಸ ಸಾಹಿತ್ಯ ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಇವರು ಸುಮಾರು 19 ವರ್ಷಗಳ ಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು. ಬಾಲ್ಯದಿಂದಲೂ ಸಾಹಿತ್ಯದಲ್ಲಿ ಆಸಕ್ತಿ ಇದ್ದ ಇವರು ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.  ಗೋನವಾರದ ರಾಮದಾಸರು, ಹಳ್ಳಿಯಿಂದ ದಿಲ್ಲಿಗೆ, ಕಳದೈತೋ ಪ್ರೀತಿ ಕಳದೈತಿ, ರಂಗ ನಾಟಕಗಳ ರಸಪ್ರಸಂಗಗಳು, ಬಾನಂಗಳದಿಂದ, ದಾಸ ದರ್ಶನ, ಹುಟ್ಟಿ ಬೆಳೆದಾ ಹಳ್ಳಿ, ಪುರಂದರದಾಸರು, ಮಂಥನ, ಮಂತ್ರಾಲಯದ ರಾಘವೇಂದ್ರರು ಮುಂತಾದವು ಇವರ ...

READ MORE

Related Books