ಸಮಗ್ರ ದಾಸ ಸಾಹಿತ್ಯ ಸಂಪುಟ:1

Author : ಶ್ರೀನಿವಾಸ ಹಾವನೂರ

Pages 410

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು- 560002

Synopsys

‘ಸಮಗ್ರ ದಾಸ ಸಾಹಿತ್ಯ ಸಂಪುಟ:1’ ಶ್ರೀ ಶ್ರೀಪಾದರಾಜರ ಮತ್ತು ಶ್ರೀ ವ್ಯಾಸರಾಯರ ಕೀರ್ತನೆಗಳು ಈ ಕೃತಿಯನ್ನು ಡಾ. ಶ್ರೀನಿವಾಸ ಹಾವನೂರ ಹಾಗೂ ಡಾ. ಅರಳುಮಲ್ಲಿಗೆ ಪಾರ್ಥಸಾರಧಿ ಅವರು ಸಂಪಾದಿಸಿದ್ದಾರೆ. ಕೃತಿಯಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯ ಕುರಿತು, ಪ್ರಕಾಶಕರ ಮಾತು, ಸಂಪಾದಕ ಮಂಡಳಿಯ ನುಡಿ, ಪ್ರಸ್ತಾವನೆ, ಕೃತಿಗಳು (1) ಶ್ರೀ ಶ್ರೀಪಾದರಾಜರ ಕೃತಿಗಳು, (2) ಶ್ರೀ ವ್ಯಾಸರಾಯರ ಕೀರ್ತನೆಗಳು ಹಾಗೂ ಅನುಬಂಧಗಳಲ್ಲಿ ಶ್ರೀ ಶ್ರೀಪಾದರಾಜರ ಸ್ತುತಿ, ಶ್ರೀವ್ಯಾಸರಾಯರ ಸ್ತುತಿ, ಶ್ರೀ ನರಹರಿತೀರ್ಥರ ಹೆಸರು ಕೃತಿಗಳು, ರಾಮಕೃಷ್ಣ ಮುದ್ರಿಕೆಯ ಹಾಡುಗಳು,ಟಿಪ್ಪಣಿಗಳು, ಕಠಿಣ ಶಬ್ದಗಳ ಅರ್ಥ, ಅಂಕಿತನಾಮ ಸೂಚಿ, ಕೀರ್ತನೆಗಳ ಆಕಾರಾದಿಸೂಚಿ ಸಂಕಲನಗೊಂಡಿವೆ.

About the Author

ಶ್ರೀನಿವಾಸ ಹಾವನೂರ

ಕನ್ನಡ ಸಾಹಿತ್ಯ ಇತಿಹಾಸ ಅಭ್ಯಸಿಸಲು ಮೊತ್ತಮೊದಲು ಕಂಪ್ಯೂಟರ್‌ನ್ನು ಬಳಿಸಿದವರು ಡಾ. ಶ್ರೀನಿವಾಸ ಹಾವನೂರ. ಕಂಪ್ಯೂಟರಿನ ಹಾಗೆ ಅವರು ಕನ್ನಡ ಸಾಹಿತ್ಯಕ್ಷೇತ್ರಕ್ಕೆ ಕೊಟ್ಟಿದ್ದು ವೈವಿಧ್ಯತೆಯು ಬೆಡಗು, ಕಾದಂ ಕಥನ ಎಂಬ ಹೊಸ ಸಾಹಿತ್ಯ ಪ್ರಕಾರವನ್ನೇ ಹುಟ್ಟು ಹಾಕಿರುವ ಅವರು ನಾಗರಿಕತೆ, ಇತಿಹಾಸ ಸಂಶೋಧನೆ, ಸಾಹಿತ್ಯ ವಿಶ್ಲೇಷಣೆ, ಲಲಿತಪ್ರಬಂಧ, ಜೀವನ ಚರಿತ್ರೆ ಮೊದಲಾದ ಪ್ರಕಾರಗಳಲ್ಲಿ 60ಕ್ಕೂ ಮಿಕ್ಕಿ ಕೃತಿಗಳನ್ನು ಹೊರತಂದವರು. ವಿದೇಶದಲ್ಲಿದ್ದ ಕನ್ನಡ ಸಾಹಿತ್ಯವನ್ನು ಮರಳಿ ತಾಯ್ತಾಡಿಗೆ ಕರೆತಂದರು. ಹೊಸಗನ್ನಡ ಅರುಣೋದಯದ ಸಾಹಿತ್ಯವನ್ನು ಮತ್ತೆ ತೆರೆದು ತೋರಿಸಿದರು, ಮುಂಬಯಿಯ ಹೋಮಿ, ಜೆ. ಬಾಬಾ ಅಣು ಸ್ಥಾವರ ಕೇಂದ್ರದ ಗ್ರಂಥಪಾಲಕರಾಗಿ ದುಡಿದ ...

READ MORE

Related Books