ಸಮಗ್ರ ಏಕಾಂತ ನಾಟಕಮಾಲೆ

Author : ಕೆ.ಗೋಪಾಲಕೃಷ್ಣರಾವ್

Pages 152

₹ 100.00




Year of Publication: 2011
Published by: ರಾಮ ಎಸ್
Address: ತುಲನ ಪ್ರಕಾಶನ, ನಂ.7, ಫಸ್ಟ್ ಶಾಪ್ ಲೇನ್, ಟಾಟಾ ಸಿಲ್ಕ್ ಫಾರಂ, ಬಸವನಗುಡಿ, ಬೆಂಗಳೂರು- 560 004
Phone: 9480184985

Synopsys

ಗೋಕೃ ಎಂದೇ ಚಿರಪರಿಚಿತರಾಗಿರುವ ಕೆ.ಗೋಪಾಲಕೃಷ್ಣರಾವ್ ಅವರ ಸಮಗ್ರ ಏಕಾಂತ ನಾಟಕಮಾಲೆ 2011ರಲ್ಲಿ ಮರು ಮುದ್ರಣಗೊಂಡಿದೆ. ಈ ಕೃತಿಗೆ ನಿಘಂಟು ತಜ್ಷ ಪ್ರೊ.ಜಿ.ವೆಂಕಟಸುಬ್ಬಯ್ಯ ಹಾಗೂ ಪತ್ರಕರ್ತ ಹಾಗೂ ಅಂಕಣಕಾರರಾದ ಎಚ್.ಎಸ್. ಅಚ್ಯುತ ಅವರು ಬೆನ್ನುಡಿಯನ್ನು ಬರೆದಿದ್ದಾರೆ.

About the Author

ಕೆ.ಗೋಪಾಲಕೃಷ್ಣರಾವ್

1906ರಲ್ಲಿ ಹುಟ್ಟಿ,1967ರಲ್ಲಿ ನಮ್ಮನ್ನಗಲಿದ ಗೋಕೃ ಎಂಬ ಸಂಕ್ಷಿಪ್ತ ನಾಮದಿಂದ ಖ್ಯಾತರಾಗಿದ್ದ ಕೊಡಿಗೇನಹಳ್ಳಿ ಗೋಪಾಲಕೃಷ್ಣರಾವ್,ನವೋದಯ ಸಾಹಿತ್ಯ ಸಂದರ್ಭದಲ್ಲಿ ಸಣ್ಣ ಕಥೆ, ಪ್ರಬಂಧ, ಕವಿತೆ, ನಾಟಕ ಹೀಗೆ ನಾನು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವರಾದರೂ, ಕನ್ನಡ ಸಾಹಿತ್ಯ ಲೋಕ ಅವರನ್ನು ಉತ್ತಮ ಕಥೆಗಾರರೆಂದೇ ಗುರುತಿಸಿ ಗೌರವಿಸಿದೆ. ಮಾಸ್ತಿಯವರ 'ಜೀವನ' ಪತ್ರಿಕೆಯ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ ದಕ್ಷತೆ ಪ್ರದರ್ಶಿಸಿ, ನಾಡು-ನುಡಿ ಸೇವೆ ಮಾಡಿದರು. ಇವರನ್ನು ಕನ್ನಡದ ಆಸ್ತಿ' ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸ್ವತಃ ಮೆಚ್ಚಿ ಅಭಿನಂದಿಸಿದರು. ಮೈಸೂರು ಮಹಾರಾಜ ಶ್ರೀ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ...

READ MORE

Related Books