ಸಂಪನ್ನ ಭಾರತ ಸಮೃದ್ಧ ಭಾರತ

Author : ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)

Pages 174

₹ 140.00




Year of Publication: 2014
Published by: ವಸಂತ ಪ್ರಕಾಶನ
Address: 360, 10ನೇ ಬಿ ಮುಖ್ಯರಸ್ತೆ, ಕಾಸ್ಮೋಪಾಲಿಟನ್ ಕ್ಲಬ್ ಮುಂಭಾಗ, ಜಯನಗರ ಮೂರನೇ ಬ್ಲಾಕ್, ಬೆಂಗಳೂರು- 560011
Phone: 0802244 3996

Synopsys

ಪತ್ರಕರ್ತ, ಲೇಖಕ ಗೋಪಾಲಕೃಷ್ಣ ಮಧ್ಯಸ್ಥ ಅವರ ಅನುವಾದಿತ ಕೃತಿ ಸಂಪನ್ನ ಭಾರತ ಸಮೃದ್ಧ ಭಾರತ. ಎ ಪಿ ಜೆ ಅಬ್ದುಲ್ ಕಲಾಂ ಅವರ ಕೃತಿಯನ್ನು ಗೋಪಾಲಕೃಷ್ಣ ಮಧ್ಯಸ್ಥ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಸಮೃದ್ಧ ಭಾರತದ ಬಗೆಗೆ ಬರೆದಿರುವ ಬರಹಗಳ ಸಂಗ್ರಹ ಇದಾಗಿದೆ.

About the Author

ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)
(16 August 1945)

ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...

READ MORE

Related Books