ಸಂಪ್ರಾಪ್ತಿ

Author : ಬಾಲಚಂದ್ರ ಜಯಶೆಟ್ಟಿ

Pages 488

₹ 395.00




Year of Publication: 2018
Published by: ಬಸವ ಪ್ರಕಾಶನ ಮತ್ತು ಪುಸ್ತಕ ವ್ಯಾಪಾರಿಗಳು
Address: ಮುಖ್ಯ ಬೀದಿ, ಕಲಬುರಗಿ-585101
Phone: 9449825431

Synopsys

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿತ ಹಿಂದಿ ಭಾಷೆಯ ಮೂರು ಕಥಾ ಸಂಕಲನಗಳ ಗಳನ್ನು ಲೇಖಕ ಭಾಲಚಂದ್ರ ಜಯಶೆಟ್ಟಿ ಅವರು ಅನುವಾದಿಸಿದ ಕೃತಿಯೇ ಸಂಪ್ರಾಪ್ತಿ. ಕೃತಿಯಲ್ಲಿಯ ಕಾಗೆಗಳು ಮತ್ತು ಕಾಳಾಪಾನಿ ಹಾಗೂ ಮಹಾದೇವಿ ವರ್ಮಾ ಕೃತಿಗಳು ಈ ಮೊದಲೇ ಈ ಲೇಖಕರು ಕನ್ಕಡಕ್ಕೆ ಅನುವಾದಿಸಿದ್ದರು. ಅಮೃತಲಾಲ ನಾಗರ ಕೃತಿ ಸಹ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಕಟಿಸುತ್ತಿದೆ. ಭಾಲಚಂದ್ರ ಜಯಶೆಟ್ಟಿ ಅವರ ಸಮಗ್ರ ಸಾಹಿತ್ಯ ಸಂಪುಟದ ಭಾಗ-5 ಸಂಪ್ರಾಪ್ತಿ ಕೃತಿಯಾಗಿದೆ.

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books