ಸಮೃದ್ಧಿ : ಕೆ. ಉಷಾ ಪಿ. ರೈ ಅಭಿನಂದನಾ ಗ್ರಂಥ

Author : ಗೀತಾ ಶೆಣೈ

Pages 515

₹ 350.00




Year of Publication: 2010
Published by: ಸಾತ್ವಿಕ ಪ್ರಕಾಶನ
Address: ಶಾಂತಿನಗರ, ಬೆಂಗಳೂರು ೫೬೦೦೨೭

Synopsys

ಸಮೃದ್ಧಿ-ಲೇಖಕಿ ಉಷಾ ಪಿ.ರೈ. ಅವರ ಅಭಿನಂದನಾ ಗ್ರಂಥ. ಉಷಾ ಪಿ.ರೈ ಅವರು ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರು. ಕತೆ, ಕಾದಂಬರಿ, ಜೀವನಚರಿತ್ರೆ, ಹನಿಗವಿತೆ, ಪ್ರವಾಸ, ಆತ್ಮಕಥಾನಕ ಪ್ರಕಾರಗಳಲ್ಲಿ ಅನೇಕ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಗ್ರಂಥದಲ್ಲಿ ಇವರ ಸಾಧನೆ ಮತ್ತು ಸಾಹಿತ್ಯ ರಚನೆಗಳ ಕುರಿತು ವಿವಿಧ ಲೇಖನಗಳಿವೆ

About the Author

ಗೀತಾ ಶೆಣೈ
(13 June 1954)

ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'.   ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...

READ MORE

Related Books