ಸಂವಹನ

Author : ಜಿ. ಶ್ರೀನಿವಾಸಮೂರ್ತಿ

Pages 112

₹ 225.00




Year of Publication: 2017
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001, ph: 0802216 1900
Phone: 08022161900

Synopsys

ಡಾ. ಪ್ರತಿಭಾ ಕಾರಂತ ಅವರು ಇಂಗ್ಲಿಷಿನಲ್ಲಿ ಬರೆದ ಕೃತಿಯನ್ನು ‘ಸಂವಹನ: ಗ್ರಹಿಸುವ ಮತ್ತು ವ್ಯಕ್ತಪಡಿಸುವ ಕೌಶಲಗಳು, ಭಾಗ-2' ಅನ್ನು ಲೇಖಕ ಜಿ. ಶ್ರೀನಿವಾಸಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಸಂಹವನವು ಒಂದು ಜಾಣ್ಮೆ, ಕೌಶಲ. ಶಾಲಾಪೂರ್ವ ಮಕ್ಕಳ ಸಂವಹನ ಕಲೆ ಬೆಳೆಸುವುದು ಮುಖ್ಯ. ಈ ಹಿನ್ನೆಲೆಯಲ್ಲಿ, ಬಳಸಬೇಕಾದ ನಿಯಮಗಳನ್ನು, ಮಾರ್ಗದರ್ಶನಗಳನ್ನು ಇಲ್ಲಿಯ ಕೈಪಿಡಿಯಲ್ಲಿ ಕೊಡಲಾಗಿದೆ. ಮಕ್ಕಳನ್ನು ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಅರ್ಥೈಸಿಕೊಳ್ಳಬೇಕು. ಅವರಲ್ಲಿಯ ಸಂವಹನ ಕಲೆಯನ್ನು ವಿಕಸಿಸಬೇಕು. ಅದಕ್ಕೆ ಪೂರಕವಾಗಿ ಅಗತ್ಯವಿರುವ ಕಲಿಸುವ ಕೌಶಲಗಳನ್ನು ನೀಡಿದ್ದು ಈ ಕೃತಿಯ ಹೆಚ್ಚುಗಾರಿಕೆ.

About the Author

ಜಿ. ಶ್ರೀನಿವಾಸಮೂರ್ತಿ

ಜಿ. ಶ್ರೀನಿವಾಸಮೂರ್ತಿ ಹಿರಿಯ ಲೇಖಕರು. ಪ್ರೊ. ರಾಮ್ ಶರಣ್ ಶರ್ಮ (ಆರ್.ಎಸ್.ಶರ್ಮ) ಅವರ ‘ಶೂದ್ರಾಸ್ ಇನ್ ಏನ್ಶೆಂಟ್ ಇಂಡಿಯಾ’ ಕೃತಿಯನ್ನು ‘ಪ್ರಾಚೀನ ಭಾರತದಲ್ಲಿ ಶೂದ್ರರು’ ಶೀರ್ಷಿಕೆಯಡಿ ಹಾಗೂ ರಾಜ ಮಹೇಂದ್ರ ವಿಕ್ರಮ ವರ್ಮ ಅವರ ‘ಮತ್ತವಿಲಾಸ ಪ್ರಹಸನ’ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಮಾನ ವಿಜ್ಞಾನ ವೈಜ್ಞಾನಿಕ ಮಾಹಿತಿಪೂರ್ಣ ಕೃತಿ), ಗೋಪಾಲಕೃಷ್ಣ ನಾಯರಿ (ಜೀವನ ಚಿತ್ರ) ಅವರ ಮತ್ತೊಂದು ಕೃತಿ-ಪಕ್ಷಿಗಳ ಹಾರಾಟ.  ...

READ MORE

Related Books