ಸಂದರ್ಭ

Author : ಎಂ.ವಿ ನಾಗರಾಜರಾವ್

Pages 176

₹ 100.00




Year of Publication: 2010
Published by: ಹೇಮಂತ ಸಾಹಿತ್ಯ
Phone: +91 94484 6772

Synopsys

ಲೇಖಕ ನರೇಂದ್ರ ಕೋಹಲಿ ಅವರು ಹಿಂದಿಯಲ್ಲಿ ಬರೆದಿರುವ ಕೃತಿಯನ್ನು ಎಂ.ವಿ ನಾಗರಾಜರಾವ್ ಅವರು ಕನ್ನಡಕ್ಕೆ ಸಂದರ್ಭ ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ. 2010ರಲ್ಲಿ ಈ ಖೃತಿ ದ್ವಿತೀಯ ಮುದ್ರಣ ಕಂಡಿದೆ. ಭಾರತೀಯ ಸಂಸ್ಕೃತಿಯ ಎಲ್ಲಾ ಅಂಶಗಳ ಸಮನ್ವಯತೆಗೆ ರಾಮಾಯಣ ಪ್ರಯತ್ನಿಸಿದೆ ಎಂಬುದು ದಾಖಲಾರ್ಹವಾದ ಮಾತು. ವೇದಗಳ ರಚನೆಯ ಕಾಲಕ್ಕಾಗಲೇ ಜಾನಪದ ಮೂಲದ ರಾಮಾಯಣ ಪ್ರಚಲಿತದಲ್ಲಿತ್ತೆಂದು ವಿದ್ವಾಂಸರು ಹೇಳುತ್ತಾರೆ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books