ಸಂಧ್ಯಾಕಾಲ

Author : ಶ್ರೀರಂಗ (ಆದ್ಯ ರಂಗಾಚಾರ್ಯ)

Pages 82

₹ 1.00




Year of Publication: 1943
Published by: ವಸಂತ ಗ್ರಂಥಮಾಲೆ
Address: #63, ಗಾಂಧಿನಗರ, ಬೆಂಗಳೂರು

Synopsys

ಶ್ರೀರಂಗ ಅವರು ಬರೆದ ನಾಟಕ-ಸಂಧ್ಯಾಕಾಲ. ಪ್ರಾತರ್, ಮಧ್ಯಾಹ್ನ ಹಾಗೂ ಸಾಯಂ ಎಂಬ ಮೂರು ಅಂಕಗಳನ್ನು ಒಳಗೊಂಡ ನಾಟಕವಿದು. ಬ್ರಾಹ್ಮಣ್ಯದ ಹಿರಿಮೆಯನ್ನು ಪ್ರಶ್ನಿಸುವ ಈ ನಾಟಕ ರೂಢಿಗತವಾಗಿ ಬಂದಿರುವ ಕರ್ಮಠ ಸಂಪ್ರದಾಯಗಳನ್ನು ಮಾರ್ಮಿಕವಾಗಿ ವಿಡಂಬಿಸಿ, ಹಾಸ್ಯಭರಿತವಾಗಿ ತೋರಿಸಿದ್ದಾರೆ.

About the Author

ಶ್ರೀರಂಗ (ಆದ್ಯ ರಂಗಾಚಾರ್ಯ)
(26 September 1904 - 17 October 1984)

ಶ್ರೀರಂಗ’ ಎಂದೇ ಖ್ಯಾತರಾಗಿರುವ ಆದ್ಯರಂಗಾಚಾರ್ಯರು ಕನ್ನಡ ನಾಟಕ ಪ್ರಪಂಚಕ್ಕೆ ವಿಶಿಷ್ಟ ಕೊಡುಗೆ ನೀಡಿದ ನಾಟಕಕಾರರು. ಅವರ ತಂದೆ ವಾಸುದೇವಾಚಾರ್ಯ ಜಾಗೀರದಾರ್ ಮತ್ತು ತಾಯಿ ರಮಾಬಾಯಿ. ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರ ಖೇಡದಲ್ಲಿ 1904ರ ಸೆಪ್ಟೆಂಬರ್ 26ರಂದು ಜನಿಸಿದರು. ವಿಜಾಪುರದಲ್ಲಿ ಶಾಲಾ ಶಿಕ್ಷಣ ಪೂರೈಸಿ, 1921ರಲ್ಲಿ ಪುಣೆಯ ಡೆಕ್ಕನ್ ಕಾಲೇಜಿಗೆ ಸೇರಿ ಬಿ. ಎ. (1925) ಪರೀಕ್ಷೆಯಲ್ಲಿ ಉತ್ತೀರ್ಣರಾದರು. 1925ರಲ್ಲಿ ಇಂಗ್ಲೆಂಡಿಗೆ ತೆರಳಿದ ಶ್ರೀರಂಗರು ಲಂಡನ್ ವಿಶ್ವವಿದ್ಯಾಲಯದಲ್ಲಿ ಭಾಷಾಶಾಸ್ತ್ರದಲ್ಲಿ ಎಂ. ಎ. ಪದವಿ ಪಡೆದು 1928ರಲ್ಲಿ ಭಾರತಕ್ಕೆ ಮರಳಿದರು. ಕೆಲವು ಕಾಲ ಹಾಫ್‍ಕಿನ್ ಸಂಸ್ಥೆಯಲ್ಲಿ ನೌಕರಿಯಲ್ಲಿದ್ದು 1930ರಲ್ಲಿ ...

READ MORE

Related Books