ಸಂಕಟಮಯ ಜಗತ್ತಿನ ಜೊತೆ ಮುಖಾಮುಖಿ

Author : ಜಿಡ್ಡು ಕೃಷ್ಣಮೂರ್ತಿ

Pages 196

₹ 135.00




Year of Publication: 2016
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011, ph: 080 2244 3996

Synopsys

ಭಾರತೀಯ ತತ್ವಜ್ಞಾನಿ ಜಿಡ್ಡು ಕೃಷ್ಣಮೂರ್ತಿ ಅವರ ಕೃತಿ-ಸಂಕಷ್ಟಮಯ ಜಗತ್ತಿನ ಜೊತೆ ಮುಖಾಮುಖಿ. ಜೀವನ ಹೂವಿನ ಹಾಸಿಗೆಲ್ಲ. ಅದು ಮುಳ್ಳುಗಳ ರಾಶಿಯೂ ಆಗಿದೆ. ಆದ್ದರಿಂದ, ದುಃಖ ಬಂದಾಗ ಕುಗ್ಗದೇ ಮುನ್ನುಗ್ಗಬೇಕು. ಸಂಕಷ್ಮಯ ಸ್ಥಿತಿಯಲ್ಲೇ ಮನುಷ್ಯ ಬದುಕಿನ ಎಲ್ಲ ಪಾಠಗಳನ್ನು ಕಲಿಯುತ್ತಾನೆ. ಇಂತಹ ಮನಸ್ಥಿತಿಯನ್ನು ಆತ ಬೆಳೆಸಿಕೊಳ್ಳಲೇ ಬೇಕು. ದುಃಖಗಳು ಬಂದಾಗ ಪಲಾಯನ ಮಾಡಬಾರದು. ಅವುಗಳನ್ನು ಎದುರಿಸಬೇಕು. ತಪ್ಪಿದರೆ, ಅವು ನಮ್ಮ ಬೆನ್ನು ಬಿಡಲಾರವು. ಇಂತಹ ಪ್ರೇರಣಾತ್ಮಕ ಸಲಹೆ ಸೂಚನೆ-ಉಪದೇಶಗಳು ಈ ಕೃತಿಯಲ್ಲಿ ಒಳಗೊಂಡಿವೆ.

About the Author

ಜಿಡ್ಡು ಕೃಷ್ಣಮೂರ್ತಿ
(11 May 1895)

ಮೇಧಾವಿ ಜಿಡ್ಡು ಕೃಷ್ಣಮೂರ್ತಿ ಚಿಂತಕರಾಗಿ, ಉಪನ್ಯಾಸಕರಾಗಿ, ಲೇಖಕರಾಗಿ, ಮಾರ್ಗದರ್ಶಿಯಾಗಿ ಇಡೀ ಜಗತ್ತಿನ ಅಸಂಖ್ಯಾತ ಚಿಕಿತ್ಸಕ ಬುದ್ಧಿಜೀವಿಗಳಿಗೆಲ್ಲಾ ಪರಮಗುರು ಎನಿಸಿದ್ದಾರೆ. ಅವರು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ 1895 ಮೇ 11 ಜನಿಸಿದರು. 1909ರ ವರ್ಷದಲ್ಲಿ ಕೃಷ್ಣಮೂರ್ತಿಯವರನ್ನು ಬೋಧಿಸತ್ವ ಅಂತಃಕರಣದ ಮೈತ್ರೇಯ ಅವತಾರಿ - ವಿಶ್ವಗುರು ಎಂದು ಪ್ರಚಾರ ನೀಡಲಾಯಿತು. 1929ರಲ್ಲಿ ಕೃಷ್ಣಮೂರ್ತಿಯವರು ತಾವು ನೇತೃತ್ವ ವಹಿಸಿದ್ದ ‘ಆರ್ಡರ್ ಆಫ್ ದಿ ಸ್ಟಾರ್ ಇನ್ ಈಸ್ಟ್’ ಸಂಘಟನೆಯನ್ನು ಯಾವ ಮುಲಾಜೂ ಇಲ್ಲದೆ ತೊರೆದ ಧೀಮಂತರೆನಿಸಿಕೊಂಡರು. ಇದಕ್ಕಾಗಿ ಅವರಿಗೆ ವಹಿಸಿದ್ದ ಸಕಲ ಐಶ್ವರ್ಯ ಸಂಪತ್ತುಗಳನ್ನೂ ಹಿಂದಿರುಗಿಸಿದ ನಂತರ ಮುಂದೆ ಏಕಾಂಗಿಯಾಗಿ ನಡೆದರು. ತಮ್ಮ ...

READ MORE

Related Books