ಸಂಕ್ರಾಂತಿ

Author : ಉದಯ ಕುಮಾರ ಇರ್ವತ್ತೂರು

Pages 240

₹ 200.00




Year of Publication: 2022
Published by: 1008 ಭಗವಾನ್‌ ಶ್ರೀ ಆದಿನಾಥ ಸ್ವಾಮಿ ಬಸದಿ ಅಭಿವೃದ್ದಿ ಸಮಿತಿ (ರಿ.)
Address: ಇರ್ವತ್ತೂರು, ಕಾರ್ಕಳ ತಾಲೂಕು, ಉಡುಪಿ- 576101

Synopsys

ಲೇಖಕ ಡಾ. ಉದಯ ಕುಮಾರ ಇರ್ವತ್ತೂರು ಅವರ ಸಂಪಾದಿತ ಕೃತಿ ʻಸಂಕ್ರಾಂತಿʼ. ಈ ಪುಸ್ತಕವು ಇರ್ವತ್ತೂರಿನ 1008 ಭಗವಾನ್‌ ಶ್ರೀ ಆದಿನಾಥ ಸ್ವಾಮಿ ಅವರ ಸ್ಮರಣೆಯ ಸಲುವಾಗಿ ರಚಿಸಿದ ಪಂಚಕಲ್ಯಾಣ ಮಹೋತ್ಸವದ ವಿಶಿಷ್ಟವಾದ ನೆನಪಿನ ಸಂಚಿಕೆಯಾಗಿದೆ.

About the Author

ಉದಯ ಕುಮಾರ ಇರ್ವತ್ತೂರು
(01 June 1960)

ಡಾ. ಉದಯ ಕುಮಾರ್‌ ಇರ್ವತ್ತೂರು ಅವರು ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದವರು. ತಂದೆ ನೇಮಿರಾಜ್‌ ಹಾಗೂ ತಾಯಿ ಮಾಲತಿ. ಮಂಗಳೂರಿನ ಹಂಪನಕಟ್ಟೆಯ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ಸದ್ಯ ನಿವೃತ್ತರಾಗಿದ್ದಾರೆ. ಬರವಣಿಗೆ ಇವರ ನೆಚ್ಚಿನ ಹವ್ಯಾಸ. ಈವರೆಗೆ ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ಅವುಗಳು; ವಾಣಿಜ್ಯ ಶಾಸ್ತ್ರ,- ಕನ್ನಡ ವಿಶ್ವವಿದ್ಯಾಲಯ ಹಂಪಿ, ಅಭಿವೃದ್ಧಿ: ವಾಸ್ತವ ಮತ್ತು ವಿಕಲ್ಪ, ಉಡುಪಿ ಜಿಲ್ಲೆ, ಸರ್ವೋದಯ ಮತ್ತು ಅಭಿವೃದ್ದಿ, ಗೆಲುವಿನ ದುಃಖ ಮತ್ತು ಸೋಲಿನ ಸುಃಖ ಇತ್ಯಾದಿ. ...

READ MORE

Related Books