ಸಂಸ್ಕೃತಿ-ಸಂಗತಿ

Author : ಜಿಡ್ಡು ಕೃಷ್ಣಮೂರ್ತಿ

Pages 300

₹ 135.00




Year of Publication: 2001
Published by: ಕೃಷ್ಣಮೂರ್ತಿ ಫೌಂಡೇಶನ್ ಇಂಡಿಯಾ
Address: ವಸಂತ ವಿಹಾರ, 124-126, ಗ್ರೀನ್ ವೇಸ್ ರಸ್ತೆ, ಆರ್.ಎ. ಪುರಂ, ಚೆನ್ನೈ-600028.

Synopsys

ಭಾರತೀಯ ತತ್ವಜ್ಞಾನಿ ಖ್ಯಾತಿಯ ಜಿಡ್ಡು ಕೃಷ್ಣಮೂರ್ತಿ ಅವರ ಕೃತಿ-ಸಂಸ್ಕೃತಿ-ಸಂಗತಿ. ಪ್ರಾಣಿವರ್ಗದಲ್ಲಿ ಮನುಷ್ಯ ಎಂಬ ಪ್ರಾಣಿಗೆ ಮಾತ್ರ ಸಂಸ್ಕೃತಿ ಇದೆ. ವೈಚಾರಿಕ ಶಕ್ತಿ ಇದೆ. ಈ ಮೂಲಕ ಮನುಷ್ಯ ಬೇರೆ ಪ್ರಾಣಿಗಿಂತ ಭಿನ್ನವಾಗೇ ವರ್ತಿಸಬೇಕು. ವಿಚಾರಿಸಬೇಕು. ಅದರಲ್ಲಿ ದಯೆ-ಕರುಣೆ-ಮಾನವೀಯತೆಯನ್ನು ನಿರೀಕ್ಷಿಸಲು ಸಾಧ್ಯ. ಈ ಮಾತು ಇತರೆ ಪ್ರಾಣಿಗಳಿಗೆ ಅನ್ವಯಿಸುವಂತಿಲ್ಲ. ಇಂತಹ ಸಂಗತಿಗಳಿರುವ ಮಹತ್ವದ ಚಿಂತನಾ ಕೃತಿ ಇದು.

About the Author

ಜಿಡ್ಡು ಕೃಷ್ಣಮೂರ್ತಿ
(11 May 1895)

ಮೇಧಾವಿ ಜಿಡ್ಡು ಕೃಷ್ಣಮೂರ್ತಿ ಚಿಂತಕರಾಗಿ, ಉಪನ್ಯಾಸಕರಾಗಿ, ಲೇಖಕರಾಗಿ, ಮಾರ್ಗದರ್ಶಿಯಾಗಿ ಇಡೀ ಜಗತ್ತಿನ ಅಸಂಖ್ಯಾತ ಚಿಕಿತ್ಸಕ ಬುದ್ಧಿಜೀವಿಗಳಿಗೆಲ್ಲಾ ಪರಮಗುರು ಎನಿಸಿದ್ದಾರೆ. ಅವರು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ 1895 ಮೇ 11 ಜನಿಸಿದರು. 1909ರ ವರ್ಷದಲ್ಲಿ ಕೃಷ್ಣಮೂರ್ತಿಯವರನ್ನು ಬೋಧಿಸತ್ವ ಅಂತಃಕರಣದ ಮೈತ್ರೇಯ ಅವತಾರಿ - ವಿಶ್ವಗುರು ಎಂದು ಪ್ರಚಾರ ನೀಡಲಾಯಿತು. 1929ರಲ್ಲಿ ಕೃಷ್ಣಮೂರ್ತಿಯವರು ತಾವು ನೇತೃತ್ವ ವಹಿಸಿದ್ದ ‘ಆರ್ಡರ್ ಆಫ್ ದಿ ಸ್ಟಾರ್ ಇನ್ ಈಸ್ಟ್’ ಸಂಘಟನೆಯನ್ನು ಯಾವ ಮುಲಾಜೂ ಇಲ್ಲದೆ ತೊರೆದ ಧೀಮಂತರೆನಿಸಿಕೊಂಡರು. ಇದಕ್ಕಾಗಿ ಅವರಿಗೆ ವಹಿಸಿದ್ದ ಸಕಲ ಐಶ್ವರ್ಯ ಸಂಪತ್ತುಗಳನ್ನೂ ಹಿಂದಿರುಗಿಸಿದ ನಂತರ ಮುಂದೆ ಏಕಾಂಗಿಯಾಗಿ ನಡೆದರು. ತಮ್ಮ ...

READ MORE

Related Books