ಸಂವಿಧಾನ ಪಿತ ಡಾ. ಅಂಬೇಡ್ಕರ್

Author : ವಿ. ಮುನಿವೆಂಕಟಪ್ಪ

Pages 116

₹ 100.00




Year of Publication: 2011
Published by: ವಿಚಾರವಾದಿ ಪ್ರಕಾಶನ
Address: # 1240, 3ನೇ ಅಡ್ಡರಸ್ತೆ, ಗಂಗೆ ರಸ್ತೆ, ಕುವೆಂಪುನಗರ, ಮೈಸೂರು-570023944
Phone: 9448746650

Synopsys

ಲೇಖಕ, ಚಿಂತಕ ಡಾ. ವಿ., ಮುನಿವೆಂಕಟಪ್ಪ ಅವರ ಕೃತಿ- ಸಂವಿಧಾನ ಪಿತ ಡಾ. ಅಂಬೇಡ್ಕರ್. ಭಾರತದ ಸಂವಿಧಾನವು ವಿಶ್ವದಲ್ಲಿಯೇ ಅತ್ಯುನ್ನತವಾಗಿ ಬರೆದಿದ್ದಾಗಿದೆ ಎಂದು ಅಮೇರಿಕದ ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಪ್ರಶಂಸಿಸಿದ್ದಾರೆ. ಇಂದಿಗೂ ಈ ಸಂವಿಧಾನದ ಮೂಲ ಆಶಯಗಳನ್ನೂ ಯಾರೂ ತಳ್ಳಿ ಹಾಕುವಂತಿಲ್ಲ. ಆದರೆ, ಕೆಲವರು ಸಂವಿಧಾನ ಕುರಿತು ಹಗುರವಾಗಿ ಮಾತನಾಡುವುದನ್ನು ಕೇಳುತ್ತಿದ್ದೇವೆ. ಇವರು ಇಡೀ ಸಂವಿಧಾನವನ್ನೇ ಧರ್ಮದ ಅಡಿಯಲ್ಲಿ ತರಲು ಸಂಚು ನಡೆಸುತ್ತಿದ್ದಾರೆ. ಅಂಬೇಡ್ಕರ್ ಚಿಂತನೆಯಲ್ಲಿ ರೂಪುಗೊಂಡ ಸಂವಿಧಾನದ ಮಹತ್ವವನ್ನು ಲೇಖಕರು ಕಾಣಿಸಿದ್ದಾರೆ.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books