ಸತ್ಯಂ

Author : ಎನ್.ಎಸ್. ಶ್ರೀಧರಮೂರ್ತಿ

Pages 48

₹ 30.00




Year of Publication: 2009
Published by: ಕರ್ನಾಟಕ ಚಲನಚಿತ್ರ ಅಕಾಡಮಿ
Address: ಬಾದಾಮಿ ಹೌಸ್, ಜೆ.ಸಿ. ರಸ್ತೆ, ಬೆಂಗಳೂರು- 560002

Synopsys

‘ಸತ್ಯಂ’ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಮೃತ ಮಹೋತ್ಸವ ಪುಸ್ತಕಮಾಲೆಯಲ್ಲಿ ಪ್ರಕಟವಾದ ಕೃತಿ. ಶ್ರೀ ಸತ್ಯಂ ಅವರು ಕನ್ನಡ ಚಿತ್ರಗಳಿಗೆ ಆದ್ಯತೆ ಕೊಡುತ್ತೇನೆಂದು ಸ್ಪಷ್ಟವಾಗಿ ಹೇಳಿ ಅದರಂತೆ ನಡೆದುಕೊಂಡ ಸಂಗೀತ ನಿರ್ದೇಶಕರು. ಇವರ ರಾಗ ಸಂಯೋಜನೆಯ ಅನೇಕ ಹಾಡುಗಳು ಇಂದಿಗೂ ಜನಪ್ರಿಯತೆಯನ್ನು ಉಳಿಸಿಕೊಂಡಿವೆ. ಅಂತಹ ಸತ್ಯಂ ಅವರ ಕುರಿತಾಗಿ ಲೇಖಕ ಎನ್. ಎಸ್. ಶ್ರೀಧರಮೂರ್ತಿ ಅವರು ಸೊಗಸಾಗಿ ಬರೆದಿದ್ದಾರೆ.

About the Author

ಎನ್.ಎಸ್. ಶ್ರೀಧರಮೂರ್ತಿ
(24 August 1968)

ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು  'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...

READ MORE

Related Books