ಸತ್ಯಂ: ಶೋಧಂ: ನಿಭರ್ಯಂ (ಚಿದಾನಂದ ಸಮಗ್ರ ಸಂಪುಟ-14)

Author : ಎಂ. ಚಿದಾನಂದಮೂರ್ತಿ

Pages 854

₹ 695.00




Year of Publication: 2019
Published by: ಸಪ್ನ ಬುಕ್ಸ್‌
Address: 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು
Phone: 08040114455

Synopsys

ಎಂ. ಚಿದಾನಂದ ಮೂರ್ತಿ ಅವರ ಬದುಕು ಬರಹಗಳ ಕುರಿತ ಸಮಗ್ರ ಸಂಪುಟಗಳಲ್ಲಿ ಈ ಕೃತಿಯು 14ನೇ ಸಂಪುಟವಾಗಿದೆ. ಸಾಹಿತ್ಯ-ಸಂಶೋಧನೆ-ಇತಿಹಾಸ ಕುರಿತು ತಮ್ಮದೇ ರೀತಿಯಲ್ಲಿ ವಿಚಾರಗಳನ್ನು ವ್ಯಕ್ತಪಡಿಸಿರುವ ಚಿದಾನಂದಮೂರ್ತಿ ಅವರ ಬರಹ ಹಾಗೂ ಬದುಕಿನ ಕುರಿತ ನಿರೂಪಣೆ ಇಲ್ಲಿದೆ.

About the Author

ಎಂ. ಚಿದಾನಂದಮೂರ್ತಿ
(10 May 1931)

ಹಿರಿಯ ಸಾಹಿತಿ - ಸಂಶೋಧಕರಾದ ಎಂ. ಚಿದಾನಂದ ಮೂರ್ತಿ ಅವರು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರಿನಲ್ಲಿ ಜನಿಸಿದರು. ತಂದೆ ಕೊಟ್ಟೂರಯ್ಯ ಮತ್ತು ತಾಯಿ ಪಾರ್ವತಮ್ಮ. 1931ರ ಮೇ 10 ರಂದು ಜನಿಸಿದ ಅವರು ನೀತಿಗೆರೆ, ಹಿರೇಕೋಗಲೂರು, ಸಂತೇಬೆನ್ನೂರುಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ನಡೆಸಿದರು. ನಂತರ ದಾವಣಗೆರೆಯಲ್ಲಿ ಪ್ರೌಢಶಾಲೆ-ಇಂಟರ್ ಮೀಡಿಯಟ್ ಶಿಕ್ಷಣ (1950) ಮುಗಿಸಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಬಿ.ಎ. (ಆನರ್ಸ್) ಪದವಿ (1953) ಪಡೆದರು. ಅಧ್ಯಾಪಕರಾಗಿ ನೇಮಕಗೊಂಡರು. ನಂತರ ಎಂ. ಎ. ಪದವಿ (1957) ಪ್ರಥಮ ರ್‍ಯಾಂಕ್‌ನೊಂದಿಗೆ ಗಳಿಸಿದರು. 'ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ' ಎಂಬ ...

READ MORE

Related Books