ಸಾವು ಬದುಕಿನ ನಡುವೆ

Author : ವೈ.ಬಿ. ಕಡಕೋಳ

Pages 61

₹ 30.00




Year of Publication: 2003
Published by: ಶಿವಲೀಲಾ ಪ್ರಕಾಶನ
Address: ಮುನವಳ್ಳಿ-591117, ಸವದತ್ತಿ, ಜಿಲ್ಲೆ: ಬೆಳಗಾವಿ

Synopsys

ಕವಿ ವೈ.ಬಿ. ಕಡಕೋಳ ಅವರ ಕಥಾ ಸಂಕಲನ-ಸಾವು ಬದುಕಿನ ನಡುವೆ.  ಒಟ್ಟು 14 ಕಥೆಗಳು ಸಂಕಲನಗೊಂಡಿವೆ. ಕಾಲೇಜು ಜೀವನಾನುಭವ ಇಲ್ಲಿಯ ಕಥೆಗಳ ಮೂಲ ವಸ್ತು. ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ. 

About the Author

ವೈ.ಬಿ. ಕಡಕೋಳ

ಲೇಖಕ ವೈ.ಬಿ.ಕಡಕೋಳ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯವರು.ಸವದತ್ತಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ವಿಕಲಚೇತನ ಮಕ್ಕಳ ಸಂಪನ್ಮೂಲ ಶಿಕ್ಷಕರಾಗಿದ್ದಾರೆ. ಸರಕಾರಿ ಪ್ರಾಥಮಿಕ ಶಾಲೆ ತೆಗ್ಗಿಹಾಳದಲ್ಲಿ 17 ವರ್ಷ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನಂತರ ಮೂರು ವರ್ಷಗಳ ಕಾಲ ಅರ್ಟಗಲ್ ಕ್ಲಸ್ಟರ್ ಸಿ.ಆರ್.ಪಿ ಯಾಗಿ. ನಿಯೋಜಿತ ಬಿ.ಆರ್.ಪಿ ಯಾಗಿ ಮೂರು ವರ್ಷ ಕಾಲ ಸೇವೆ ಸಲ್ಲಿಸಿದ್ದಾರೆ. ಮುನವಳ್ಳಿ: ಒಂದು ಸಾಂಸ್ಕೃತಿಕ ಅಧ್ಯಯನ ವಿಷಯವಾಗಿ ಅವರು ಹಂಪಿಯ ಕನ್ನಡ ವಿ.ವಿ.ಗೆ ಸಂಶೋಧನಾ ಪ್ರಬಂಧ ಮಂಡಿಸಿ ಎಂ.ಫಿಲ್ ಪದವಿ ಪಡೆದಿದ್ದಾರೆ.  ಕೃತಿಗಳು:  ಸಾವು ಬದುಕಿನ ನಡುವೆ (ಕಥಾ ಸಂಕಲನ) ಸಂಸ್ಕಾರ ಫಲ (ಮಕ್ಕಳ ಕಥಾ ಸಂಕಲನ) ಚರಿತ್ರೆಗೊಂದು ...

READ MORE

Related Books