ಶಹಾಪುರ

Author : ಚಂದ್ರಕಾಂತ ಕರದಳ್ಳಿ

Pages 60

₹ 30.00




Year of Publication: 2008
Published by: ಬಸವ ಪ್ರಕಾಶನ
Address: ಬಸವ ಪ್ರಕಾಶನ ಮತ್ತು ಪುಸ್ತಕ ವ್ಯಾಪಾರಿಗಳು ಮುಖ್ಯ ಬೀದಿ, ಗುಲಬರ್ಗಾ - 585 101
Phone: 08472-222431 94498 25431

Synopsys

ಶಹಾಪುರ ತಾಲೂಕಿನ ಭೂಗೋಳ, ಪರಿಸರ, ಚರಿತ್ರೆ, ಜನಜೀವನ, ಸಂಸ್ಕೃತಿಯನ್ನು ಪರಿಚಯಿಸುವ ಕಿರುಹೊತ್ತಿಗೆ ಇದು. ಹೈದರಾಬಾದ್‌ ಕರ್ನಾಟಕದ ಪ್ರಮುಖ ಪಟ್ಟಣವಾಗಿರುವ ಇದರ ಅನೇಕ ಮಹತ್ತುಗಳನ್ನು ಕೃತಿಯಲ್ಲಿ ಕಾಣಬಹುದು. ಶಹಾಪುರ ತಾಲೂಕಿನ ಪರಿಚಯ ಅಗತ್ಯ ಎನ್ನುವವರಿಗೆ ಪೂರಕವಾಗಿ ಒದಗಬಲ್ಲ ಹೊತ್ತಗೆ ಇದು. 

About the Author

ಚಂದ್ರಕಾಂತ ಕರದಳ್ಳಿ
(25 August 1952)

ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಚಂದ್ರಕಾಂತ ಕರದಳ್ಳಿಯವರು‌ ಯಾದಗಿರಿ ಜಿಲ್ಲೆಯ ಶಹಾಪುರದವರು.‌ 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ (1985) ಪದವಿ‌ ಪಡೆದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ ನಿವೃತ್ತರಾದರು.  ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ...

READ MORE

Related Books