ಶಹಾಪುರದ ಶ್ರೀ ಚರಬಸವೇಶ್ವರರು

Author : ಚಂದ್ರಕಾಂತ ಕರದಳ್ಳಿ

Pages 60

₹ 30.00




Year of Publication: 2005
Published by: ತ್ವರಿತ ಮುದ್ರಣ ಆಫ್ ಸೆಟ್ ಪ್ರಿಂಟರ್ಸ್
Address: ಗದಗ

Synopsys

ಶರಣ ಶಹಾಪೂರದ ಶ್ರೀ ಚರಬಸವೇಶ್ವರರು ಬಸವಾದಿ ಪ್ರಮುಖರು ಬೋಧಿಸಿದ ಕಾಯಕ-ದಾಸೋಹ ಸಿದ್ದಾಂತವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಲೌಕಿಕ ಬದುಕನ್ನು ಅರ್ಥಪೂರ್ಣವಾಗಿ ಸವೆಸಿ ಜನರನ್ನು ಉದ್ಧರಿಸಿದರು. ಈ ವಿಚಾರಗಳನ್ನು ಲೇಖಕರು ಸುಂದರವಾಗಿ ಹೆಣೆದಿಟ್ಟ ಕೃತಿ ಇದು. 

About the Author

ಚಂದ್ರಕಾಂತ ಕರದಳ್ಳಿ
(25 August 1952)

ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಚಂದ್ರಕಾಂತ ಕರದಳ್ಳಿಯವರು‌ ಯಾದಗಿರಿ ಜಿಲ್ಲೆಯ ಶಹಾಪುರದವರು.‌ 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ (1985) ಪದವಿ‌ ಪಡೆದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ ನಿವೃತ್ತರಾದರು.  ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ...

READ MORE

Related Books