ಶಂಕರಾಚಾರ್ಯ

Author : ಜಿ. ವೆಂಕಟಸುಬ್ಬಯ್ಯ

₹ 60.00




Published by: ನ್ಯಾಶನಲ್ ಬುಕ್ ಟ್ರಸ್ಟ್
Address: ಪಟ್ಟಲಮ್ಮ ದೇವಸ್ಥಾನ ರಸ್ತೆ, ಬಸವನಗುಡಿ, ಬೆಂಗಳೂರು- 560004
Phone: 099450 03479

Synopsys

ಲೇಖಕ ಜಿ. ವೆಂಕಟಸುಬ್ಬಯ್ಯ ಅವರು ಅನುವಾದ ಮಾಡಿದ ಕೃತಿ ʻಶಂಕರಾಚಾರ್ಯʼ. ಇವರ ಬಗ್ಗೆ ಟಿ. ಎಂ. ಪಿ. ಮಹಾದೇವನ್‌ ಅವರು ಅಧ್ಯಯನ ಮಾಡಿ ಮೂಲ ಪುಸ್ತಕವನ್ನು ಬರೆದಿದ್ದಾರೆ. ಇವರು ಶಂಕರ ಸಿದ್ದಾಂತದ ಕುರಿತು ಅನೇಕ ಅಧ್ಯಯನಗಳನ್ನು ಮಾಡಿ ಇಲ್ಲಿ ಸರಳ ಹಾಗೂ ಸಂಕ್ಷಿಪ್ತ ರೂಪದಲ್ಲಿ ಹೇಳಿದ್ದಾರೆ.

About the Author

ಜಿ. ವೆಂಕಟಸುಬ್ಬಯ್ಯ

ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು  1913 ಆಗಸ್ಟ್ 23 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಅವರು ಭಾಷಾ ತಜ್ಞರಾಗಿ, ಬರಹಗಾರರಾಗಿ, ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ ನಾಡಿನಲ್ಲಿ ಪ್ರಸಿದ್ಧರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ‘ಬಾಲ ಕರ್ನಾಟಕ’ ಸಂಘ ಸ್ಥಾಪನೆ ಮಾಡಿದರು. ಎಚ್.ಎಂ. ಶಂಕರ ನಾರಾಯಣರಾಯರು ಹೊರತಂದ ‘ರೋಹಿಣಿ’ ಕೈಬರಹದ ಪತ್ರಿಕೆಗೆ ಸಹಾಯ ನೀಡಿದರು. ಬೆಂಗಳೂರಿಗೆ ಬಂದ ನಂತರ ಸಾರ್ವಜನಿಕ ಚಟುವಟಿಕೆಗಳಲ್ಲಿ ಭಾಗಿಯಾದರು. 1954-56ರ ವರೆಗೆ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, 1965-69ರ ವರೆಗೆ ಅಧ್ಯಕ್ಷರಾಗಿ, ಪರಿಷತ್ತಿನ ನಿಘಂಟು ಸಮಿತಿಯ ಸದಸ್ಯರಾಗಿ, 1965-67ರವರೆಗೆ ಕನ್ನಡ ವಿಶ್ವಕೋಶ ಸಮಿತಿಯ ಸದಸ್ಯರಾಗಿ, ವಿಶ್ವವಿದ್ಯಾಲಯದ ಅಕೆಡಮಿಕ್ ...

READ MORE

Related Books