ಶಾಂತಿನಾಥ ದೇಸಾಯಿ

Author : ಪ್ರೀತಿ ಶುಭಚಂದ್ರ

Pages 120

₹ 60.00




Year of Publication: 2009
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805 / 080 - 20161913

Synopsys

ಶಾಂತಿನಾಥ ದೇಸಾಯಿ ಅವರು ಕನ್ನಡ ನವ್ಯ ಸಾಹಿತ್ಯದ ಸಂದರ್ಭದ ಮಹತ್ವದ ಬರಹಗಾರ ವಿಮರ್ಶಾತ್ಮಕ ಮತ್ತು ವೈಚಾರಿಕ ಸಾಹಿತ್ಯ ಕ್ಷೇತ್ರಗಳಲ್ಲೂ ಅವರ ಕೊಡುಗೆ ಅಪಾರ. 

2000ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೃತಿ ’ಓಂ ಣಮೋ’ ದೇಸಾಯಿ ಅವರ ಕಾದಂಬರಿ. ಮತ್ತು ಮುಕ್ತಿ ಅವರ ಕಾದಂಬರಿ. ’ಮಂಜುಗಡ್ಡೆ', 'ಕ್ಷಿತಿಜ', 'ದಂಡೆ', 'ರಾಕ್ಷಸ', 'ಪರಿವರ್ತನೆ', 'ಕೂರ್ಮಾವತಾರ' ’ಮುಕ್ತಿ’  ಅವರ ಇತರ ಮಹತ್ವದ ಕೃತಿಗಳು. 

ಪ್ರಸ್ತುತ ಕೃತಿಯನ್ನು ಪ್ರೀತಿ ಶುಭಚಂದ್ರ ರಚಿಸಿದ್ದು, ಇಲ್ಲಿ ಶಾಂತಿನಾಥ ದೇಸಾಯಿ ಅವರ ಬದುಕಿನ ಹಲವು ಒಳನೋಟಗಳನ್ನು ಇದು ನೀಡುತ್ತದೆ. 

About the Author

ಪ್ರೀತಿ ಶುಭಚಂದ್ರ
(01 September 1957)

ಮಹಿಳಾ ಅಧ್ಯಯನದ ಬಗ್ಗೆ ವಿಶೇಷ ಅಸ್ಥೆಯುಳ್ಳ ಪ್ರೀತಿ ಶುಭಚಂದ್ರ ಅವರು 1957 ಸೆಪ್ಟಂಬರ್ 01 ರಂದು ಜನಿಸಿದರು. ’ಇಪ್ಪತ್ತನೇ ಶತಮಾನದ ವಚನ ಸಾಹಿತ್ಯ’ ಒಂದು ಅಧ್ಯಯನಕ್ಕೆ ಪಿ.ಎಚ್.ಡಿ ದೊರೆತಿದ್ಧು ಮಹಿಳಾ ಅಧ್ಯಯನದ ತಾತ್ವಿಕ ನೆಲೆಗಳು ಮತ್ತು ಮಹಿಳಾ ಚಳುವಳಿಗಳು. ’ಸೃಜನೆಯ ಮೂಡು’ ಮಹಿಳಾ ಕೇಂದ್ರಿತ ಲೇಖನಗಳ ಸಂಕಲನ). ’ಕನ್ನಡ ಕೈದೀವಿಗ” ಪುಸ್ತಕಗಳ ವಿಮರ್ಶಾ ಪುಸ್ಕವನ್ನು ಪ್ರಕಟಿಸಿದ್ದಾರೆ.  ಡಾ. ಸಿದ್ದಯ್ಯ ಪುರಾಣಿಕ ಸ್ಮಾರಕ ಕಾವ್ಯನಂದ ಪುರಸ್ಕಾರ (ಪಿಎಚ್.ಡಿ. ಕೃತಿಗೆ), ಪ್ರೊ. ಸ.ಸ. ಮಾಳವಾಡ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರಮ್ಮ ಹಾರಳ್ಳಿ ದತ್ತಿ ಬಹುಮಾನ, ದಕ್ಷಿಣಭಾರತ ಜೈನ ಮಹಾ ...

READ MORE

Related Books