ಶರಣ ಧರ್ಮ ಚರಿತ್ರೆ

Author : ವಿ. ಮುನಿವೆಂಕಟಪ್ಪ

Pages 352

₹ 285.00




Year of Publication: 2017
Published by: ವಿಚಾರವಾದಿ ಪ್ರಕಾಶನ
Address: # 1240, 3ನೇ ಅಡ್ಡರಸ್ತೆ, ಗಂಗೆ ರಸ್ತೆ, ಕುವೆಂಪುನಗರ, ಮೈಸೂರು-23

Synopsys

ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ಶರಣ ಧರ್ಮ ಚರಿತ್ರೆ. ಸರ್ವ ಸಮಾನತೆಯ ನವ ಸಮಾಜ ನಿರ್ಮಾಣದ ಆಶಯಗಳಿರುವ ಶರಣರು ಮೂಲಭೂತವಾಗಿ ಪುರೋಹಿತಶಾಹಿಯನ್ನು ವಿರೋಧಿಸಿದವರು. ಇಂತಹ ವಿಚಾರಗಳ ಸಂಗ್ರಹದ ಲೇಖನಗಳು ಇಲ್ಲಿವೆ. ಶ್ರೀ ಶಿವಮೂರ್ತಿ ಮುರುಘ ಶರಣರು ಕೃತಿಗೆ ಮುನ್ನುಡಿ ಬರೆದು ಅಸ್ಪೃಶ್ಯತೆಯನ್ನು ಆಂತರ್ಯದಲ್ಲಿ ಇಟ್ಟುಕೊಂಡೇ ಮತಾಂತರವನ್ನು ವಿರೋಧಿಸುವ ವ್ಯವಸ್ಥೆಯಿಂದ ಬುದ್ಧ-ಬಸವ-ಅಂಬೇಡ್ಕರ್ ಅವರಂತಹ ನಾಯಕರು ಹೊರ ನಡೆದಿದ್ದರು. ಇಂತಹ ವಿಚಾರಗಳನ್ನು ಮುಂದುವರಿಸುವ ಅಗತ್ಯ ಹಾಗೂ ಅನಿವಾರ್ಯತೆಯನ್ನು ಈ ಕೃತಿಯಲ್ಲಿ ಪ್ರತಿಪಾದಿಸಲಾಗಿದೆ’ ಎಂದು ಪ್ರಶಂಸಿಸಿದ್ದಾರೆ.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books