ಶರಣ ಸಂಗಾತ

Author : ಸಿ.ಕೆ ನಾವಲಗಿ

Pages 210

₹ 175.00




Year of Publication: 2002
Published by: ಪ್ರಭು ಪ್ರಿಂಟರ್‍ಸ್‌ ಅಂಡ್‌ ಪಬ್ಲಿಷರ್‍ಸ್‌
Address: ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆ, ಮಂಜುನಾಥನಗರ, ಬೆಂಗಳೂರು

Synopsys

`ಶರಣ ಸಂಗಾತ’ ಲೇಖಕ ಡಾ. ಸಿ.ಕೆ. ನಾವಲಗಿ ಅವರ 18 ಲೇಖನಗಳ ಸಂಕಲನ  ಆ ಪೈಕಿ,  ವಚನ ಸಾಹಿತ್ಯ ಕುರಿತು 13 ಲೇಖನಗಳಿವೆ. ಶರಣರ-ಹರಿದಾಸರ ಆತ್ಮ ಚಿಂತನೆಯನ್ನು ವಿವಿಧ ಆಯಾಮಗಳ ಹಿನ್ನೆಲೆಯಲ್ಲಿ ವಿವರಿಸಲಾಗಿದೆ.  

About the Author

ಸಿ.ಕೆ ನಾವಲಗಿ
(01 August 1956)

ಡಾ. ಸಿ.ಕೆ. ನಾವಲಗಿ ಎಂತಲೇ ಪರಿಚಿತರಾಗಿರುವ ಲೇಖಕ ಚೆನ್ನಬಸಪ್ಪ ಕಲ್ಲಪ್ಪ ನಾವಲಗಿ ಅವರು 1956 ಆಗಸ್ಟ್‌ 1ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬಸರಕೋಡ ಗ್ರಾಮದಲ್ಲಿ ಜನಿಸಿದರು. ಕನ್ನಡ ಜಾನಪದ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಕನ್ನಡ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ, ಪಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ.  ಇವರು ರಚಿಸಿದ ಪ್ರಮುಖ ಕೃತಿಗಳೆಂದರೆ ಜಾನಪದ ಸ್ಪಂದನ, ಬೇಂದ್ರೆಯವರ ಕಾವ್ಯದ ಮೇಲೆ ಜಾನಪದ ಪ್ರಭಾವ, ಗಾದೆಗಳಲ್ಲಿ ಹಾಸ್ಯ, ಶರಣ ವಿಚಾರವಾಹಿನಿ, ವಚನ ಸಾಹಿತ್ಯ ಮತ್ತು ಜಾನಪದ, ದಿಕ್ಸೂಚಿ, ವಚನ ಸಾಹಿತ್ಯದಲ್ಲಿ ಜಾನಪದ ಅಂಶಗಳು, ಗ್ರಾಮೀಣ ಗ್ರಹಿಕೆ, ಕಥನ ಕವನ ಸಂಚಯ, ...

READ MORE

Related Books