ಶರಣು ಶರಣಾರ್ಥಿ - 1

Author : ಬಾಲಚಂದ್ರ ಜಯಶೆಟ್ಟಿ

Pages 464

₹ 300.00




Year of Publication: 2015
Published by: ಬಸವ ಪ್ರಕಾಶನ
Address: ಮುಖ್ಯರಸ್ತೆ, ಕಲಬುರಗಿ-585101
Phone: 9731828999

Synopsys

ಶರಣು ಶರಣಾರ್ಥಿ ಭಾಗ-1 ಭಾಲಚಂದ್ರ ಜಯಶೆಟ್ಟಿ ಅವರ ಲೇಖನಗಳ ಸಂಕಲನ. ಮಹಾಪ್ರಸಾದಿ ಕಕ್ಕಯ್ಯ ಅವರ ಜೀವನಗಾಥೆಯೊಂದಿಗೆ, ಮೇದಾರ ಕೇತಯ್ಯ, ಹರಳಯ್ಯ, ಅಮುಗಿದೇವಯ್ಯ ಅವರ ಬದುಕಿನ ಕತೆಯನ್ನು ವಿವರಿಸಿದ್ದಾರೆ.

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books