ಶಾಸ್ತ್ರ ಭಾರತಿ

Author : ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ

₹ 100.00




Year of Publication: 2002
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

s

About the Author

ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
(29 October 1936 - 06 March 2021)

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರು. ಮೂಲತಃ ಶಿವಮೊಗ್ಗದವರಾದ ಅವರು ಸದ್ಯ ಬೆಂಗಳೂರು ನಗರದ ನಿವಾಸಿ. ಅವರ ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಅವರ ಪೂರ್ಣ ಹೆಸರು ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟ. ಅವರು ಕವಿ ಮಾತ್ರವಲ್ಲದೆ ವಿಮರ್ಶಕ ಹಾಗೂ ವಾಗ್ಮಿ. ಅವರ ಭಾವಗೀತೆಗಳು ಕ್ಯಾಸೆಟ್‌ಗಳ ಮೂಲಕಜನಪ್ರಿಯಗೊಂಡಿವೆ. ವೃತ್ತ, ಸುಳಿ, ನಿನ್ನೆಗೆ ನನ್ನ ಮಾತು, ದೀಪಿಕಾ ಮತ್ತು ಬಾರೋ ವಸಂತ (ಕವನ ಸಂಗ್ರಹಗಳು), ಹೊರಳು ದಾರಿಯಲ್ಲಿ ಕಾವ್ಯ (ವಿಮರ್ಶೆ), ಜಗನ್ನಾಥ ವಿಜಯ, ಮುದ್ರಾ ಮಂಜೂಷ, ಕರ್ಣ, ಕುಂತಿ, ಕನ್ನಡ ...

READ MORE

Related Books