ಷಟ್ಪದಿ ಸಾಹಿತ್ಯ (ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ-6)

Author : ಕೆ. ಮರುಳಸಿದ್ದಪ್ಪ

Pages 168

₹ 85.00




Year of Publication: 2009
Published by: ಸಪ್ನ ಬುಕ್ಸ್‌
Address: 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು
Phone: 08040114455

Synopsys

'ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ' ಯೋಜನೆಯಡಿ ಎರಡು ಸಾವಿರ ವರ್ಷಕ್ಕೂ ಮೀರಿದ ಕನ್ನಡ ಸಾಹಿತ್ಯದ ಇತಿಹಾಸವನ್ನು ಸರಳವಾಗಿ, ನಿರ್ದಿಷ್ಟವಾಗಿ ಮತ್ತು ಆಕರ್ಷಕವಾಗಿ ಸಾಮಾನ್ಯರಿಗೆ ಪರಿಚಯಿಸುವ ಉದ್ದೇಶದಿಂದ ವಿವಿಧ ಕೃತಿಗಳನ್ನು ರಚಿಸಲಾಗಿದೆ.

ಕೆ. ಮರುಳಸಿದ್ಧಪ್ಪನವರ ಷಟ್ಪದಿ ಸಾಹಿತ್ಯ ಕೃತಿಯು ಷಟ್ಪದಿ ಸಾಹಿತ್ಯದ ಕುರಿತ ಸಮಗ್ರ ಮಾಹಿತಿ ಒದಗಿಸುತ್ತದೆ. ಸರಳ ಭಾಷೆ ಹಾಗೂ ವಿಧಾನದಲ್ಲಿ ಷಟ್ಪದಿಯನ್ನು ಪರಿಚಯಿಸಲಾಗಿದೆ.

About the Author

ಕೆ. ಮರುಳಸಿದ್ದಪ್ಪ
(12 January 1940)

ಡಾ. ಕೆ. ಮರುಳಸಿದ್ದಪ್ಪ ಚಿಕ್ಕಮಗಳೂರು ಜಿಲ್ಲೆಯ ಕಾರೇಹಳ್ಳಿ ಗ್ರಾಮದವರು. ತಂದೆ ಉಜ್ಜನಪ್ಪ, ತಾಯಿ ಕಾಳಮ್ಮ. ರಂಗಭೂಮಿ, ನಾಟಕ ಮತ್ತು ಜಾನಪದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿರುವ ಅವರು ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ‌ದ್ದರು. ಭಾರತೀಯ ಜಾನಪದ ಸಮೀಕ್ಷೆ, ಲಾವಣಿಗಳು, ಷಟ್ಟದಿ, ಜಾನಪದ ಸಾಹಿತ್ಯ ರಚನಕಾರರು, ಕನ್ನಡ ನಾಟಕ ಸಮೀಕ್ಷೆ, ನೋಟನಿಲುವು, ರಕ್ತಕಣಗೀತೆ ಅವರ ಪ್ರಕಟಿತ ಪುಸ್ತಕಗಳು. 'ಆಧುನಿಕ ಕನ್ನಡ ನಾಟಕ ವಿಮರ್ಶೆ' ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿರುವ ಅವರು  ಹಲವು ಇಂಗ್ಲೀಷ್ ನಾಟಕಗಳನ್ನು ಕನ್ನಡೀಕರಿಸಿದ್ದಾರೆ. ಕಿ.ರಂ. ನಾಗರಾಜ ಅವರ ಜೊತೆ ಸೇರಿ ’ವಚನ ಕಮ್ಮಟ’ ಸಂಪಾದಿಸಿದ್ದಾರೆ. ...

READ MORE

Related Books