ಶಿಕ್ಷಕರೆ, ಮಕ್ಕಳೆ, ಪಾಲಕರೆ, ಶೈಕ್ಷಣಿಕ ಯೋಜನಾ ಕಾರ್ಯ ಯೋಚಿಸುತ್ತಿದ್ದೀರಾ ?

Author : ಅರವಿಂದ ಚೊಕ್ಕಾಡಿ

Pages 80

₹ 40.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬಸಿ ಸೆಂಟರ್‍, ಕ್ರೆಸೆಂಟ್ ರೋಡ್, ಬೆಂಗಳೂರು.

Synopsys

ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಯಾವುದೇ ಯೋಜನೆಗಳನ್ನು ಜಾರಿಗೆ ತರಬೇಕಾದರೆ ಪೂರ್ವತಯಾರಿ ತುಂಬಾ ಮುಖ್ಯವಾದದ್ದು. ಶಿಕ್ಷಕರು ಬೋಧಿಸಬೇಕಾದರೆ ಹೇಗೆ ಪೂರ್ವ ತಯಾರಿಮಾಡಬೇಕು? ತ್ರೈಮಾಸಿಕ ಶಿಕ್ಷಣದ ಯೋಜನಾ ಕಾರ್ಯಕ್ಕೆ ಯಾವ ರೀತಿಯ ಪೂರ್ವ ತಯಾರಿ ಬೇಕು ? ಯೋಜನೆಗಳು ಯಾವ ರೂಪದಲ್ಲಿ ಇರಬೇಕು ? ಹೇಗೆ ಅವನ್ನು ತಯಾರಿಸಬೇಕು ? ಯಾವ ರೀತಿಯಲ್ಲಿ ಅವು ಉಪಯುಕ್ತವಾಗುತ್ತವೆ ? ಮುಂತಾದ ಅನೇಕ ಪ್ರಶ್ನೆಗಳಿಗೆ ಉತ್ತರ ಪುಸ್ತಕದಲ್ಲಿದೆ.

About the Author

ಅರವಿಂದ ಚೊಕ್ಕಾಡಿ
(21 December 1975)

 ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ  ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ  ಬಿ. ಇಡ್. ಪದವೀಧರರಾಗಿರುವ ಇವರು  ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...

READ MORE

Related Books