ಶಿವಕೋಟ್ಯಾಚಾರ್‍ಯರ ವಡ್ಡಾರಾಧನೆ

Author : ಟಿ. ಕೇಶವ ಭಟ್ಟ

Pages 332

₹ 150.00




Year of Publication: 1960
Published by: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018\n
Phone: 080- 26612991 / 26623584

Synopsys

‘ಶಿವಕೋಟ್ಯಾಚಾರ್‍ಯರ ವಡ್ಡಾರಾಧನೆ’ ಕೃತಿಯು ಟಿ. ಕೇಶವ ಭಟ್ಟ ಅವರ ಗದ್ಯಾನುವಾದ ಕೃತಿಯಾಗಿದೆ. ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಬಹುಚರ್ಚಿತವಾದ ಈ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾಚೀನ ಕಾವ್ಯಗಳ ಗದ್ಯಾನುವಾದ ಸರಣಿಯಲ್ಲಿ ಈಗ ಮರುಮುದ್ರಿಸಲಾಗುತ್ತಿದೆ. ಕನ್ನಡದ ಶ್ರೇಷ್ಠ ವಿದ್ವಾಂಸರಾದ ಟಿ. ಕೇಶವಭಟ್ಟರು ಬಹಳ ಶ್ರಮವಹಿಸಿ ಸುಭಗವಾದ ಕನ್ನಡದಲ್ಲಿ ಈ ಕೃತಿಯನ್ನು ಅನುವಾದ ಮಾಡಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಆಸಕ್ತಿ ಇರುವ ವಿದ್ವಜ್ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದು ಪ್ರಿಯವಾದ ಕೃತಿ ಎನಿಸಲಿದೆ.

About the Author

ಟಿ. ಕೇಶವ ಭಟ್ಟ
(02 February 1920 - 20 August 2005)

ಕವಿಯಾಗಿದ್ದ ಟಿ. ಕೇಶವಭಟ್ಟ ಅವರು ಛಂದಸ್ಸು, ವ್ಯಾಕರಣ, ಅಲಂಕಾರ ಸೇರಿದಂತೆ ಕನ್ನಡ ಸಾಹಿತ್ಯದ ಶಾಸ್ತ್ರ ವಿಭಾಗದಲ್ಲಿ ಮಹತ್ವದ ವಿದ್ವಾಂಸರಾಗಿದ್ದರು. ಅವರು ಹುಟ್ಟೂರು ಕಾಸರಗೋಡಿನ ಬಾಯಾರು ಸಮೀಪದ ತಾಳ್ತಜೆ. 1920ರ ಫೆಬ್ರುವರಿ 2 ರಂದು ಜನಿಸಿದರು. ಕೃಷಿಕರಾಗಿದ್ದ ತಂದೆ ಗೋವಿಂದ ಭಟ್ಟರು ಜ್ಯೋತಿಷ್ಯ ಮತ್ತು ಯಕ್ಷಗಾನದಲ್ಲಿಯೂ ಆಸಕ್ತರಾಗಿದ್ದರು. ಅವರ ತಾಯಿ ಸಾವಿತ್ರಮ್ಮ. ಪ್ರಾಥಮಿಕ ಶಿಕ್ಷಣ ಪೆರೋಡಿಯಲ್ಲಿ ಪಡೆದರು. ಹೈಸ್ಕೂಲು ಸೇರಿ ಎಂಟನೆಯ ತರಗತಿ ಓದಿ ಪಾಸಾದರೂ ಮುಂದೆ ಓದಲಾಗಲಿಲ್ಲ. ಹೊಟ್ಟೆಪಾಡಿಗಾಗಿ ಉದ್ಯೋಗ ಮಾಡಬೇಕಾಯಿತು. ಕಾಸರಗೋಡು ಬೋರ್ಡ್‌ ಹೈಸ್ಕೂಲು ಸೇರಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಪ್ರಾಥಮಿಕ ಶಾಲಾ ಉಪಾಧ್ಯಾಯ ವೃತ್ತಿ ...

READ MORE

Related Books