ಶಿವಪ್ರಭುವಿನ ಪುಣ್ಯ ಅಥವಾ ಕೆಚ್ಚೆದೆಯ ಮರಾಟರು

Author : ಗಳಗನಾಥ (ವೆಂಕಟೇಶ ತಿರಕೋ ಕುಲಕರಣಿ)

Pages 253

₹ 1.00




Year of Publication: 1918
Published by: ವೆಂಕಟೇಶ ತಿರಕೋ ಕುಲಕರಣಿ
Address: ಗಳಗನಾಥ ಸುರಸ ಗ್ರಂಥಮಾಲೆ, ಹಾವೇರಿ.

Synopsys

ಶಿವಪ್ರಭುವಿನ ಪುಣ್ಯ ಅಥವಾ ಕೆಚ್ಚೆದೆಯ ಮರಾಟರು-ಈ ಕೃತಿಯನ್ನು ಗಳಗನಾಥರು ಬರೆದಿದ್ದಾರೆ. ಮೊಗಲ್ ದೊರೆ ಔರಂಗಜೇಬನ ಸ್ವಾರ್ಥ ಪರತೆ, ಸಾತ್ವಿಕನಾದ ಛತ್ರಪತಿ ರಾಜಾರಾಮನ ನಿಶ್ಚಲತೆಯು, ಸಂಬಾಜಿರಾಯ, ಮಹಾರಾಜ ಪ್ರಹ್ಲಾದಪಂತನ ಆಡಳಿತ, ಸಂತಾಜಿ-ಬಕುಳಾಬಾಯಿ, ಗಣೋಜಿರಾವ್ ಶಿರ್ಕೆ ಇವೆಲ್ಲವೂ ಕಾದಂಬರಿಯ ವಸ್ತುವಾಗಿದೆ.

About the Author

ಗಳಗನಾಥ (ವೆಂಕಟೇಶ ತಿರಕೋ ಕುಲಕರಣಿ)
(05 January 1869 - 22 April 1922)

ವಿಪುಲವಾದ ಕನ್ನಡ ಬರೆವಣಿಗೆಯಿಂದ ಇಡೀ ನಾಡಿನಲ್ಲಿ ಭಾಷಾ ಜಾಗೃತಿಯನ್ನುಂಟುಮಾಡಿದ ಪ್ರಸಿದ್ಧ ಲೇಖಕರಲ್ಲೊಬ್ಬರು ವೆಂಕಟೇಶ ತಿರಕೋ ಕುಲಕರ್ಣಿ. ’ಗಳಗನಾಥ’ ಅವರ ಕಾವ್ಯನಾಮ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗಳಗನಾಥ ಎಂಬ ಹಳ್ಳಿ. ಗಳಗನಾಥರ ಮೊದಲ ಕಾದಂಬರಿ ’ಪದ್ಮನಯನೆಗೆ ಬಹುಮಾನ’. 1898ರಿಂದ 1942ರವರೆಗೆ ಅವ್ಯಾಹತ ಬರವಣಿಗೆಯಲ್ಲಿ ತೊಡಗಿಕೊಂಡವರು. ’ಕಮಲಕುಮಾರಿ, ಮೃಣಾಲಿನಿ, ವೈಭವ, ಕನ್ನಡಿಗರ ಕರ್ಮಕಥೆ’ ಮುಂತಾದ ಕಾದಂಬರಿಗಳ ರಚಿಸಿದ್ಧಾರೆ. ’ಗಿರಿಜಾ ಕಲ್ಯಾಣ, ಉತ್ತರರಾಮ ಚರಿತ್ರೆ, ಚಿದಂಬರ ಚರಿತ್ರೆ ಮುಂತಾದ ಪೌರಾಣಿಕ ಕಥೆಗಳು, ಸತ್ಪುರುಷರ ಚರಿತ್ರೆಗಳು, ನಿಬಂಧ-ಪ್ರಬಂಧಗಳ ರಚನೆ, ಪ್ರಕಟಣೆ. 1907ರಲ್ಲಿ ಸದ್ಬೋಧ ಚಂದ್ರಿಕಾ ಮಾಸಪತ್ರಿಕೆ ಪ್ರಾರಂಭಿಸಿದರು.. ‘ಮಾಧವ ಕರುಣಾವಿಲಾಸ’ ...

READ MORE

Related Books