ಶ್ರೀ ಸಿದ್ದಪ್ಪ ಮೇಟಿ

Author : ಚಂದ್ರಕಾಂತ ಕರದಳ್ಳಿ

Pages 60

₹ 30.00




Year of Publication: 2010
Published by: ಕರ್ನಾಟಕ ಜನಪದ ಪರಿಷತ್ತು

Synopsys

ಕಲಬುರ್ಗಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೈಲಾಪುರ ಗ್ರಾಮದ ಸಿದ್ದಪ್ಪ ಮೇಟಿಯವರು ಕನ್ನಡ ನಾಡು ಕಂಡ ಉತ್ತಮ ಜನಪದ ಗಾಯಕರಲ್ಲಿ ಒಬ್ಬರು. ಮೌಖಿಕ ನೆಲೆಯಲ್ಲಿ ಶತಮಾನಗಳಿಂದ ಹರಿದು ಬಂದ ಹಲವು ಕಥಾನಕಗಳ ಗುಚ್ಛವಾದ 'ಹಾಲುಮತ ಪುರಾಣವನ್ನು ಜನಸಮುದಾಯಕ್ಕೆ ಕಳಿಸಿಕೊಟ್ಟ ಕೀರ್ತಿ ಮೇಟಿಯವರದ್ದು. ಇಂತಹ ಮೇಟಿಯವರ ಜೀವನ ಚಿತ್ರವನ್ನು ಈ ಕೃತಿಯಲ್ಲಿ ಚಿತ್ರಿಸಲಾಗಿದೆ.

About the Author

ಚಂದ್ರಕಾಂತ ಕರದಳ್ಳಿ
(25 August 1952)

ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಚಂದ್ರಕಾಂತ ಕರದಳ್ಳಿಯವರು‌ ಯಾದಗಿರಿ ಜಿಲ್ಲೆಯ ಶಹಾಪುರದವರು.‌ 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ (1985) ಪದವಿ‌ ಪಡೆದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ ನಿವೃತ್ತರಾದರು.  ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ...

READ MORE

Related Books