ಶ್ರೀಮುಖ

Author : ಕಯ್ಯಾರ ಕಿಞ್ಣಣ್ಣ ರೈ

Pages 76

₹ 2.00




Published by: ವಿಶ್ವ ಕನ್ನಡ ಸಮ್ಮೇಳನ
Address: 14- 3ಎ, ನೃಪತುಂಗ ರಸ್ತೆ, ಬೆಂಗಳೂರು-560002

Synopsys

ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ ಕವನ ಸಂಕಲನ ಇದು. ಪ್ರಥಮ ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಮತ್ತೆ ಪ್ರಕಟಿಸಲಾಗಿದೆ. ಕಯ್ಯಾರರ ಕಾವ್ಯಕ್ಕೆ ಅದರದ್ದೇ ಆದ ಸೊಬಗಿದೆ. ಅದು ಕನ್ನಡ ನಾಡು ನುಡಿಯ ಕೆಚ್ಚಿನ ಹಿನ್ನೆಲೆಯುಳ್ಳದ್ದು ಹೌದು. ಇದೆಲ್ಲದರ ಹಿನ್ನೆಲೆಯಲ್ಲಿ ಒಂದು ಮಹತ್ವಪೂರ್ಣ ಕೃತಿ ಶ್ರೀಮುಖ.

About the Author

ಕಯ್ಯಾರ ಕಿಞ್ಣಣ್ಣ ರೈ
(08 June 1915 - 09 August 2015)

 ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ, ಅಖಿಲಭಾರತ ಮಟ್ಟದಲ್ಲಿ ಜರುಗಿದ 66 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ 1915ರ ಜೂನ್ 8 ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು. ಅಲ್ಲದೆ ಕಾಸರಗೋಡು ತಾಲೂಕನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಲು ಸಹ ಹೋರಾಟ ಮಾಡಿದವರು.. ಶ್ರೀಮುಖ, ಐಕ್ಯಗಾನ, ಪುನರ್ನವ, ಚೇತನ, ಕೊರಗ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ, ಮೊದಲಾದ ಕನ್ನಡ ಕವನ ಸಂಕಲನಗಳನ್ನು ರಚಿಸಿದ್ದಾರೆ. ಕಾರ್ನಾಡ ಸದಾಶಿವರಾವ, ...

READ MORE

Related Books