ಶ್ರೀ ಕೃಷ್ಣ ಪಾರಿಜಾತ: ಒಂದು ಅಧ್ಯಯನ

Author : ಶ್ರೀರಾಮ ಇಟ್ಟಣ್ಣವರ

Pages 150

₹ 120.00




Year of Publication: 1991
Published by: ವಿನಿ ಪ್ರಕಾಶನ
Address: ಬೀಳಗಿ ಜಿಲ್ಲೆ, ಬಾಗಲಕೋಟೆ

Synopsys

ಶ್ರೀ ರಾಮ ಇಟ್ಟಣ್ಣವರ  ಅವರ ಕೃತಿ- ಶ್ರೀ ಕೃಷ್ಣ ಪಾರಿಜಾತದ ಒಂದು ಅಧ್ಯಯನ. ಪಿ.ಎಚ್.ಡಿ ಅಧ್ಯಯನಕ್ಕೆ ಒಳಪಡಿಸಲಾದ ಮಹಾಪ್ರಬಂಧವಾಗಿದೆ. ಈ ಕೃತಿಯ ಮೂಲ ಮತ್ತು ಅದರ ರಂಗಾಭಿವೃದ್ದಿಯನ್ನು ಅನುಲಕ್ಷಿಸಿ ಕೈಗೊಂಡ ಅಧ್ಯಯನವಾಗಿದ್ದು, ಲಿಖಿತ ಬರವಣಿಗೆಗಿಂತ ಕ್ಷೇತ್ರ ಕಾರ್ಯವನ್ನೇ ಅಧ್ಯಯನದುದ್ದಕ್ಕೂ ಅವಲಂಬಿಸಲಾಗಿದೆ. ಬೆಳಗಾವಿ ಜಿಲ್ಲೆಯ ಸವದಿಯಿಂದ ರಾಯಚೂರು ಜಿಲ್ಲೆಯ ಅಪರಾಳದವರೆಗೆ ಅಧ್ಯಯನಕ್ಕಾಗಿ ಸಮೀಕ್ಷೆ ಮಾಡಲಾಗಿದೆ. ಈ ಅಧ್ಯಯನದ ಫಲಶ್ರುತಿಯನ್ನು ಗ್ರಂಥದ ಕೊನೆಯಲ್ಲಿ ಕ್ರೋಢಿಕರಿಸಲಾಗಿದೆ.

About the Author

ಶ್ರೀರಾಮ ಇಟ್ಟಣ್ಣವರ
(01 June 1948)

ಶ್ರೀಕೃಷ್ಣ ಪಾರಿಜಾತ- ಒಂದು ಅಧ್ಯಯನ ಎಂಬ ವಿಷಯದ ಮೇಲೆ ಪಿಎಚ್‌.ಡಿ . ಪದವಿ ಪಡೆದಿರುವ ಶ್ರೀರಾಮ ಇಟ್ಟಣ್ಣವರ ಅವರು ಬೀಳಗಿಯ ಶ್ರೀಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಬಯಲಾಟ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾಗಿರುವ ಇಟ್ಟಣ್ಣವರ ಅವರು ಬಯಲಾಟ-ಕೃಷ್ಣ ಪಾರಿಜಾತ ಹಾಗೂ ಜಾನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಹೊಳಿಸಾಲ ಬಳ್ಳಿ; ಗಾಲಿ ಉಳ್ಳತೈತಿ; ನೂರು ಶಿಶುಗೀತೆಗಳು; ಹಾಡುಣು ಬಾಪ್ರೇಮದ ಪಾಡಾ; ಹೊತ್ತು ಮೂಡುವ ಸಮಯ (ಕಾವ್ಯ), ಪಾರಿಜಾತದವರು (ನಾಟಕ),  ಜನಪದ ಪಶುವೈದ್ಯ ಬೀಳಗಿ ಸಿದ್ಧಪ್ಪ; ಕೊಣ್ಣೂರ ಕರಿಸಿದ್ದೇಶ್ವರ ದೇವಸ್ಥಾನ (ಜಾನಪದೀಯ) ಹಲಗಲಿ-ಗ್ರಾಮ ಚಾನಪದ (ಅಧ್ಯಯನ), ಲಾವಣಿ: ಸಣ್ಣಾಟ (ಸಂಶೋಧನೆ)  ತಟ್ಟಿ ಚಿನ್ನ-ಸಣ್ಣಾಟ; ...

READ MORE

Related Books