ಶ್ರೀರಾಮಚಂದ್ರ

Author : ಜಿ.ಪಿ. ರಾಜರತ್ನಂ

Pages 119

₹ 0.00




Year of Publication: 1935
Published by: ಸತ್ಯಶೋಧನ ಪ್ರಕಟನ ಮಂದಿರ
Address: ಕೋಟೆ, ಬೆಂಗಳೂರು

Synopsys

ವಾಲ್ಮೀಕಿ ರಾಮಾಯಣದ ಆರಂಭದಿಂದ ಹಿಡಿದು ಮಹಾಯುದ್ಧದ ನಂತರ ಸೀತಾರಾಮ ಸುಖವಾಸವರೆಗೂ ಪ್ರಮುಖ ಘಟ್ಟಗಳನ್ನು ವಿವರಿಸುವ ಕಥೆಗಳ ಮಾಲೆ ಇದು. ರಾಮಾವತಾರ, ವಿಶ್ವಾಮಿತ್ರ ಸಹವಾಸ, ಸೀತಾ ಕಲ್ಯಾಣ, ರಾಮ ಭರತ ಸಮಾಗಮ, ಸೀತಾಪಹರಣ, ಸುಗ್ರೀವ ಸಖ್ಯ, ಸಮುದ್ರ ಮಂಥನ, ಸೇತು ಬಂಧನ, ಸಮರ ಪ್ರಾರಂಭ ಹೀಗೆ ಒಟ್ಟು 18 ಅಧ್ಯಾಯಗಳ ಮೂಲಕ ಮಕ್ಕಳಿಗಾಗಿ ಇಡೀ ರಾಮಾಯಣವನ್ನು ಕಟ್ಟಿ ಕೊಡುವ ಪ್ರಯತ್ನ ಇದಾಗಿದೆ.

About the Author

ಜಿ.ಪಿ. ರಾಜರತ್ನಂ
(05 December 1904 - 13 March 1979)

ಆಡುಮಾತಿನ ಪದಗಳ ಬಳಕೆಯ ‘ರತ್ನನ ಪದಗಳು’ ಮೂಲಕ ಜನಪ್ರಿಯರಾಗಿದ್ದ ಜಿ.ಪಿ. ರಾಜರತ್ನಂ ಅವರು ಕನ್ನಡ ಸಾಹಿತ್ಯದ ಪರಿಚಾರಿಕೆಗೂ ಹೆಸರಾಗಿದ್ದರು. ರಾಜರತ್ನಂ ಅವರು ಜನಿಸಿದ್ದು ಬೆಂಗಳೂರು ಜಿಲ್ಲೆಯ ರಾಮನಗರದಲ್ಲಿ 1908ರ ಡಿಸೆಂಬರ್ 8 ರಂದು. ತಂದೆ ಜೆ.ಪಿ. ಗೋಪಾಲಕೃಷ್ಣಯ್ಯಂಗಾರ್. ರಾಜರತ್ನಂ ಅವರು ಮೈಸೂರಿನಲ್ಲಿ ಪ್ರೌಢಶಾಲಾ ಶಿಕ್ಷಣ ಮುಗಿಸಿ, ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ. ಮತ್ತು ಮೈಸೂರು ಮಹಾರಾಜ ಕಾಲೇಜಿನಲ್ಲಿ ಎಂ.ಎ. ಪದವಿ ಗಳಿಸಿದರು. ಅನಂತರ ಮೈಸೂರು, ತುಮಕೂರು, ಶಿವಮೊಗ್ಗ, ಬೆಂಗಳೂರು ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಅವರು 1964ರಲ್ಲಿ ನಿವೃತ್ತರಾದ ಮೇಲೆ ಯುಜಿಸಿ ಉಪಾಧ್ಯಾಯರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಕವಿ, ...

READ MORE

Related Books