ಶ್ರೀ ರಾಮಕೃಷ್ಣ ಪರಮಹಂಸ: ಭ್ರಮೆಗಳ ತೂಗುಯ್ಯಾಲೆ

Author : ಎನ್‌ ಶಂಕರಪ್ಪ ತೋರಣಗಲ್ಲು

Pages 664

₹ 550.00




Year of Publication: 2018
Published by: ಕಾವ್ಯಕಲಾ ಪ್ರಕಾಶನ
Address: # 12873, 7ನೇ ಕ್ರಾಸ್, ಚಂದ್ರ‌ ಲೇಔಟ್ ವಿಜಯನಗರ, ಬೆಂಗಳೂರು-560040
Phone: 9964124831

Synopsys

ಶ್ರೀರಾಮಕೃಷ್ಣ ಪರಮಹಂಸರ ಕುರಿತು ಹಲವಾರು ಕೃತಿಗಳು ಕನ್ನಡ ಸಾಹಿತ್ಯದಲ್ಲಿ ಮೂಡಿ ಬಂದಿವೆ. ಆದರೆ, ಲೇಖಕ ಎನ್. ಶಂಕರಪ್ಪ ತೋರಣಗಲ್ಲು ಅವರು ಶ್ರೀ ರಾಮಕೃಷ್ಣರ ವ್ಯಕ್ತಿತ್ವವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಿದ್ದು, ಈ ಕೃತಿಯ ವೈಶಿಷ್ಟ್ಯ. ಅವರ ಕುರಿತು ಇರುವ ಕೆಲವು ದೃಷ್ಟಾಂತಗಳನ್ನು ವಿಮರ್ಶಾತ್ಮಕ ದೃಷ್ಟಿಯಿಂದ ನೋಡಿದ್ದಾರೆ. ಜನರಲ್ಲಿದ್ದ ಭ್ರಮೆಗಳನ್ನು ಹೋಗಲಾಡಿಸಿದ್ದಾರೆ. ಸಾಮಾನ್ಯ ವ್ಯಕ್ತಿಯಾಗಿಯೂ ಶ್ರೀ ರಾಮಕೃಷ್ಣರು ಅಸಾಮಾನ್ಯ ವ್ಯಕ್ತಿತ್ವವನ್ನು ಪಡೆದ ಬಗೆಯನ್ನು, ಅಧ್ಯಾತ್ಮಿಕ ನೋಟವನ್ನು ವಿವರಿಸಿ, ಆ ಮೂಲಕ ಅವರ ಜೀವನವನ್ನು ಕಟ್ಟಿಕೊಟ್ಟಿದ್ದಾರೆ.

About the Author

ಎನ್‌ ಶಂಕರಪ್ಪ ತೋರಣಗಲ್ಲು

ಲೇಖಕ ಎನ್‌ ಶಂಕರಪ್ಪ ತೋರಣಗಲ್ಲು ಮೂಲತಃ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದವರು. ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ವಿ.ವಿ.ಯಿಂದ ಸ್ನಾತಕೋತ್ತರ ಪದವೀಧರರು. ವೃತ್ತಿಯಲ್ಲಿ ಸಮಾಲೋಚಕ ಇಂಜಿನಿಯರ್‌ ಆಗಿದ್ದಾರೆ.  ಕೃತಿಗಳು: ಸ್ವಾಮಿ ವಿವೇಕಾನಂದ ; ಕಪ್ಪು ಬಿಳುಪು (ಜನಪ್ರಿಯ ರಾಷ್ಟ್ರೀಯ ನಾಯಕ ವಿವೇಕಾನಂದ ಮತ್ತು ಅಜ್ಞಾತ ಸ್ವಾಮಿ ವಿವೇಕಾನಂದರನ್ನು ಬೇರ್ಪಡಿಸಿ ನೋಡಿದ್ದಾರೆ),  ವಿಜ್ಞಾನ- ಏನು? ಹೇಗೆ? , ಸಂಗಂ - ತಮಿಳಗಂ, ಲಿಪಿ ನಿಗೂಢ, ಭಗವದ್ಗೀತೆ ಬೆಳಕು ನೀಡುವುದೇ?, ವಾಸ್ತು ಎಂಬ ವ್ಯಾಧಿ, ತಂತ್ರಜ್ಞಾನದ ದೇಸೀಕರಣ- ಕನ್ನಡದ ಜಾಗತೀಕರಣ, ಹಳಗನ್ನಡ- ಸಂಗಂ ತಮಿಳ್ ಮತ್ತು ಸಂಗಂ ಕಾಲದ ತೀರ್ಮಾನ .ಆರ್ಯರು ಯಾರು ? ...

READ MORE

Related Books