ಶ್ರೀ ವಿಶ್ವೇಶತೀರ್ಥ ಶ್ರೀಪಾದರು

Author : ಶ್ರೀಕಾಂತ ಶೆಟ್ಟಿ ಕಾರ್ಕಳ

Pages 72

₹ 60.00




Year of Publication: 2020
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಕಾಂತಾವರ ಕನ್ನಡ ಸಂಘದ 'ನಾಡಿಗೆ ನಮಸ್ಕಾರ’ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯ 298ನೇ ಪುಸ್ತಕ ‘ಶ್ರೀ ವಿಶ್ವೇಶತೀರ್ಥ ಶ್ರೀಪಾದರು’. ಪೇಜಾವರ ಶ್ರೀ ಎಂದೇ ಖ್ಯಾತರಾಗಿದ್ದ ವಿಶ್ವೇಶ ತೀರ್ಥ ಶ್ರೀಪಾದರು, ಶಾಸ್ತ್ರಾಧ್ಯಯನ, ತತ್ಯ ಪ್ರಸಾರ, ಸಮಾಜ ಸುಧಾರಣೆ ಹಾಗೂ ಪರಿಸರ ಚಳವಳಿಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ಬದುಕು-ಸಮಾಜಮುಖಿ ಚಿಂತನೆ-ಬಹುಮುಖತೆಯನ್ನು ತೆರೆದಿಡುವ ಕೃತಿ ಇದಾಗಿದೆ.

About the Author

ಶ್ರೀಕಾಂತ ಶೆಟ್ಟಿ ಕಾರ್ಕಳ

ಪತ್ರಕರ್ತ, ಲೇಖಕ ಶ್ರೀಕಾಂತ ಶೆಟ್ಟಿ ಕಾರ್ಕಳ ಅವರು ಮೂಲತಃ ಕಾರ್ಕಳದ ಎಣ್ಣೆಹೊಳೆಯವರು. ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹುಟ್ಟೂರಲ್ಲಿ ಮುಗಿಸಿ ಬಳಿಕ ಮುಂಬೈ ಸೇರಿ ರಾತ್ರಿ ಶಾಲೆಯಲ್ಲಿ ಶಿಕ್ಷಣ ಮುಂದುವರೆಸಿ, ಡಿಪ್ಲೊಮಾ ಪೂರೈಸಿದರು. ಕಳೆದ ಹತ್ತು ವರ್ಷದಿಂದ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿರುವ ಅವರ ಅಂಕಣಗಳು ಕನ್ನಡದ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಪ್ರಸ್ತುತ ದಿಗ್ವಿಜಯ ಟಿವಿ ಉಡುಪಿ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ...

READ MORE

Related Books