ಶ್ರೀಗಿರಿಯಿಂದ ಹಿಮಗಿರಿಗೆ

Author : ಶಾಂತಾದೇವಿ ಮಾಳವಾಡ

Pages 182

₹ 6.00




Year of Publication: 1985
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ನೃಪತುಂಗ ರಸ್ತೆ, ಬೆಂಗಳೂರು- 560002

Synopsys

‘ಶ್ರೀಗಿರಿಯಿಂದ ಹಿಮಗಿರಿಗೆ’ ಹಿರಿಯ ಲೇಖಕಿ ಶಾಂತಾದೇವಿ ಮಾಳವಾಡ ಅವರ ಪ್ರವಾಸ ಕಥನ. 1985ರ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದಿಂದ ಪ್ರಕಟವಾದ ಕೃತಿ. ಶ್ರೀಗಿರಿಯಿಂದ ಹಿಮಗಿರಿಯ ವರೆಗೆ ತಾವು ಮಾಡಿದ ಪ್ರವಾಸದ ನೆನಪುಗಳನ್ನು ಈ ಕೃತಿಯಲ್ಲಿ ಅರ್ಥಪೂರ್ಣವಾಗಿ ದಾಖಲಿಸಿದ್ದಾರೆ.

 

About the Author

ಶಾಂತಾದೇವಿ ಮಾಳವಾಡ
(10 December 1922 - 07 August 2005)

ಲೇಖಕಿ ಶಾಂತಾದೇವಿ ಮಾಳವಾಡ ಅವರ ಹುಟ್ಟೂರು ಬೆಳಗಾವಿ. ತಂದೆ ಮುರಿಗೆಪ್ಪಶೆಟ್ಟಿ, ತಾಯಿ ಜಯವಂತಿದೇವಿ. ಹಿರಿಯ ಲೇಖಕ ಡಾ. ಸ.ಸ. ಮಾಳವಾಡರ ಪತ್ನಿ. ಗೃಹಿಣಿಯಾಗಿ‌ದ್ದ ಅವರು ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1978) ಜ.ಚ.ನಿ. ಬೆಳ್ಳಿಹಬ್ಬ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಬಾಗಲಕೋಟೆಯಲ್ಲಿ (1999) ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ಗಿದರು. ಕನ್ನಡ ಸಾಹಿತ್ಯ ಪರಿಷತ್ತು 'ಗೌರವ ಸದಸ್ಯತ್ವ' ನೀಡಿ ಸನ್ಮಾನಿಸಿದೆ. ಕನ್ನಡ ತಾಯಿ, ಕೆಳದಿ ಚೆನ್ನಮ್ಮ (ಜೀವನ ಚರಿತ್ರೆ), ಸಮುಚ್ಚಯ. ವಧುವಿಗೆ ಉಡುಗೊರೆ (ಪ್ರಬಂಧ), ಮೊಗ್ಗೆಯ ಮಾಲೆ (ಕಥಾಸಂಕಲನ), ಸೊಬಗಿನ ಮನೆ (ಗೃಹಾಲಂಕಾರ), ಶ್ರೀ ...

READ MORE

Related Books