ಸಿಂದಗಿ ಜಾನಪದ ಸಿರಿ

Author : ರಮೇಶ ಎಸ್.ಕತ್ತಿ

Pages 104




Year of Publication: 2017
Published by: ಪಿ.ಬಿ ಅವಜಿ ಕನ್ನಡ ಜಾನಪದ ಪರಿಷತ್ತು
Address: ತಾಲ್ಲೂಕು ಸಿಂದಗಿ, ವಿಜಯಪುರ ಜಿಲ್ಲೆ
Phone: 7795341335

Synopsys

‘ಸಿಂದಗಿ ಜಾನಪದ ಸಿರಿ’ ರಮೇಶ ಎಸ್. ಕತ್ತಿ ಅವರ ಸಂಪಾದಿತ ಲೇಖನಗಳ  ಸಂಕಲನ. ಸಿಂದಗಿ ತಾಲ್ಲೂಕಿನ ಪ್ರಥಮ ಜನಪದ ಸಮ್ಮೇಳನದ ಸ್ಮರಣ ಸಂಚಿಕೆ ಇದು. ಸಿಂದಗಿಯ ಜನಪದ ಸೊಗಡು, ಜನರ ಆಚಾರ ವಿಚಾರಗಳು ಇಲ್ಲಿ ಚರ್ಚಿಸಲಾಗಿದೆ.

 

About the Author

ರಮೇಶ ಎಸ್.ಕತ್ತಿ
(28 August 1978)

ಡಾ. ರಮೇಶ ಎಸ್. ಕತ್ತಿ ಅವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಡಣಿ ಗ್ರಾಮದವರು. ಅಪ್ಪ: ಸಿದ್ದಣ್ಣ ಅವ್ವ:  ಮಹಾದೇವಿ. (ಜನನ: 28.08.1978 ). ಕಡಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದರು. ಸಿಂದಗಿಯಲ್ಲಿ ಬಿ.ಎ. ಪದವಿ, ಮಹಾರಾಷ್ಟ್ರದ ಕೊಲ್ಹಾಪುರದ ಶಿವಾಜಿ ವಿ.ವಿ.ಯಿಂದ ಎಂ.ಎ, ಹಾಗೂ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಬಿ.ಇಡಿ, ಪದವೀಧರರು. ಸಿಂದಗಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರು. ಹವ್ಯಾಸಿ ಪತ್ರಕರ್ತರು. ಅವಿಭಜಿತ ಸಿಂದಗಿ ತಾಲೂಕಿನ ಆಲಮೇಲದಲ್ಲಿ (ಈಗ ತಾಲೂಕು ಕೇಂದ್ರ) ವಾಸವಾಗಿದ್ದು, ‘ವಿಜಯಪುರ ಜಿಲ್ಲೆಯ ಸಣ್ಣ ಕತೆಗಳು’ ವಿಷಯವಾಗಿ ಗುಲಬರ್ಗಾ ವಿ.ವಿ. ಯಲ್ಲಿ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಪಿಎಚ್ ಡಿ ದೊರೆತಿದೆ.   ಕೃತಿಗಳು : ಕಾಮಸ್ವರ್ಗದ ಹಾದಿ ಹಿಡಿದು, ಏನನ್ನೂ ಹೇಳುವುದಿಲ್ಲ (ಕವನ ಸಂಕಲನಗಳು),, ...

READ MORE

Related Books