ಸಿಂಧೂರ ಬಿಂದು

Author : ಪೂರೀಗಾಲಿ ಮರಡೇಶಮೂರ್ತಿ

Pages 200

₹ 150.00




Year of Publication: 1990
Published by: ಲಿಖಿತ ಸ್ವರೂಪ್ ಪಬ್ಲಿಕೇಷನ್
Address: ನಂ. 06, 2ನೇ ಮಹಡಿ, ಅಲ್ಲಮಪ್ರಭು ಕಾಂಪ್ಲೆಕ್ಸ್ , ವೀರಶೈವ ಅನಾಥಾಲಯ, 5ನೇ ಕ್ರಾಸ್, ರಾಮಾನುಜ ರಸ್ತೆ, ಮೈಸೂರು -570004
Phone: 9449526390

Synopsys

ಪ್ರೇಮದ ತಳಹದಿಯ ಮೇಲೆ ತನ್ನ ಕಥಾಹಂದರವನ್ನು ತೆರೆದಿಡುವಲ್ಲಿ ಈ ಪ್ರೀತಿಯ ಸಿಂಧೂರ ಬಿಂದು ಕಾದಂಬರಿ ಯಶಸ್ವಿಯಾಗಿದೆ. ತ್ರಿಕೋನ ಪ್ರೇಮಕಥೆ ಇರುವ ಇದು ನೇರ ನಿರೂಪಣೆ, ಪಾತ್ರ ಪೋಷಣೆ ಇಂದ ಗಮನ ಸೆಳೆಯುತ್ತದೆ. ಕೃತಿಗೆ ಹಿರಿಯ ಸಾಹಿತಿ ಎಸ್ ಮಂಗಳಾಸತ್ಯನ್ ಮುನ್ನುಡಿ ಬರೆದಿದ್ದು, ಚಿತ್ರ ನಟರಾದ ಅಂಬರೀಶ್ ಮತ್ತು ತೂಗುದೀಪ ಶ್ರೀನಿವಾಸ್ ಅವರ ಬೆನ್ನುಡಿ ಇದೆ.

About the Author

ಪೂರೀಗಾಲಿ ಮರಡೇಶಮೂರ್ತಿ
(06 June 1966)

ಕವಿ, ಕಾದಂಬರಿಕಾರ ಪೂರೀಗಾಲಿ ಮರಡೇಶಮೂರ್ತಿ ಅವರು ಮೂಲತಃ ಮಂಡ್ಯದವರು. ವಚನ ಸಾಹಿತ್ಯದಲ್ಲಿ ತಮ್ಮೊಳಗಿನ ಅರಿವನ್ನು ಅಭಿವ್ಯಕ್ತಿಸಿದ್ದಾರೆ. ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ’ಸಿಂಧೂರ ಬಿಂದು’ ಅವರ ಮೊದಲ ಕಾದಂಬರಿ. ಸುಮಾರು  3 ದಶಕಗಳ ಕಾಲ ಸಾಹಿತ್ಯ ಕೈಂಕರ್ಯ ನಡೆಸಿರುವ ಇವರು 50 ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ್ದಾರೆ. ಮೈಸೂರು ರತ್ನ ಸಾಂಸ್ಕೃತಿಕ ಪ್ರತಿಷ್ಠಾನದಡಿ 25 ವರ್ಷಗಳಿಂದ ಯುವಪೀಳಿಗೆಗೆ ಸಾಹಿತ್ಯ ಕಾರ್ಯಕ್ರಮಗಳನ್ನು ವೈಚಾರಿಕ ನೆಲೆಗಟ್ಟಿನಲ್ಲಿ ನಡೆಸುತ್ತಾ ಬಂದಿದ್ದಾರೆ. ’ನೀಲಿಬಾನಿನ ತಾರೆಗಳು, ಹನಿಗಳು, ಕಾವ್ಯಕನ್ನಿಕೆ’ ಅವರ ಪ್ರಮುಖ ಕವನ ಸಂಕಲನಗಳು. ’ಒಲವಿನ ಕನಸು, ಅವಳು ಭೂಮಿಕೆ, ಸುಳಿ, ಸೂರ್ಯ ...

READ MORE

Related Books