ಸಿರಿ ಜನಪದ ಕಾವ್ಯ: ಸಾಂಸ್ಕೃತಿಕ ಮುಖಾಮುಖಿ

Author : ವೆಂಕಟೇಶ ಇಂದ್ವಾಡಿ

Pages 202

₹ 100.00




Year of Publication: 2010
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022372388

Synopsys

ಮೌಖಿಕ ಸಾಹಿತ್ಯ ಪರಂಪರೆಯಲ್ಲಿ ಹೆಚ್ಚು ಅಧ್ಯಯನಕ್ಕೆ ಒಳಗಾದ 'ಸಿರಿ' ಜನಪದ ಕಾವ್ಯ ಕುರಿತು ಒಂದು ಪುನರ್ ಪರಿಶೀಲನೆ ’ಸಿರಿ ಜನಪದ ಕಾವ್ಯ’ ಕೃತಿಯಲ್ಲಿ ನಡೆದಿದೆ. ಅಧ್ಯಯನ-ಆರಾಧನೆಗಳ ನಡುವಿನ ಕಂದರಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು ಎಂಬ ಹೊಸ ದಾರಿಗಳಿಗೆ ಈ ಕೃತಿಯು ಹೊಸ ಪ್ರಯತ್ನವಾಗಿದೆ.

About the Author

ವೆಂಕಟೇಶ ಇಂದ್ವಾಡಿ
(20 January 1964)

ಲೇಖಕ ವೆಂಕಟೇಶ ಇಂದ್ವಾಡಿ ಅವರು ಮೂಲತಃ ಮೈಸೂರಿನವರು. ಸದ್ಯ, ಹಂಪಿಯ ಕನ್ನಡ ವಿ.ವಿ. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರು.  ಕೃತಿಗಳು:   ಧರೆಗೆ ದೊಡ್ಡವರ ಕತೆ : (ಸಂಪಾದನೆ),  ಕೆ.ಪಿ. ಪೂರ್ಣಚಂದ್ರ ತೇಜಸ್ವಿ, ಮಂಟೇಸ್ವಾಮಿ ಪರಂಪರೆ, ನೀಲಗಾರರು: ಸಾಂಸ್ಕೃತಿಕ ಪದಕೋಶ, ದೇವಚಂದ್ರನ ರಾಜಾವಳಿ ಕಥೆ (ಸಂಪಾದನೆ), ದೇವದೇವಿ, ಬಾಲಬಸವ ತುಮುನೆಪ್ಪ ಹಾಡಿದ ಗೋಣಿಬಸಪ್ಪನ ಕಾವ್ಯ, ಮಂಟೇಸ್ವಾಮಿ ಮಹಾಕಾವ್ಯ: ಸಾಂಸ್ಕೃತಿಕ ಮುಖಾಮುಖಿ (ಸಂ),  ಮಲೆ ಮಾದಪ್ಪನ ಮಹಾಕಾವ್ಯ: ಸಾಂಸ್ಕೃತಿಕ ಮುಖಾಮುಖಿ , (ಸಂಪಾದನೆ), ಸೂತಕವೆಂಬ ರೂಪಕ : (ಸಂಶೋಧನಾ ಲೇಖನಗಳು), ಸಿರಿ ಜನಪದ ಕಾವ್ಯ: ಸಾಂಸ್ಕೃತಿಕ ಮುಖಾಮುಖಿ , (ಸಂಪಾದನೆ),  ಮಂಟೇಸ್ವಾಮಿ ಓದುವ ಪಠ್ಯ, ಏಪ್ಪತ್ತೇಳು ಲೀಲೆಗಳು (ಕವನ ಸಂಕಲನ), ಅಧುನಿಕ ಜನಪದ ರಂಗಭೂಮಿ ಸ್ವರೂಪ ಸಂರಚನೆ. ಪರಮಗುರು ಪರಂಜ್ಯೋತಿ, ಊರೆಂಬುದು ...

READ MORE

Related Books