ಸೋನಾಗಾಚಿ

Author : ಕೇಶವರೆಡ್ಡಿ ಹಂದ್ರಾಳ

Pages 244

₹ 190.00




Year of Publication: 2021
Published by: ಸಪ್ನ ಬುಕ್ ಹೌಸ್,
Address: # 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಖ್ಯಾತ ಕಥೆಗಾರ ಕೇಶವರೆಡ್ಡಿ ಹಂದ್ರಾಳ ಅವರ ಕಥಾ ಸಂಕಲನ-ಸೋನಾಗಾಚಿ. ‘ಪೆಂಚಾಲಯ್ಯನ ಪೆನ್ಶನ್ ಫೈಲು’, ‘ಕತ್ತಲು ಮತ್ತು ಮಳೆ’ ‘ಇನ್ನಾದರೂ ಸಾಯಬೇಕು’ ಇತ್ಯಾದಿ ಕಥೆಗಳು ಗ್ರಾಮೀಣ ಕಥಾ ಹಂದರವನ್ನು ಹೊಂದಿವೆ. ನೌಕರಶಾಹಿ, ದುಡ್ಡಿದ್ದವರಿಗೆ ಮಾತ್ರ ಕಾನೂನುಗಳ ಚಿತ್ರಣವಿದೆ. ಈ ಕಥೆಗಳು ಓದುಗರ ಅಂತರಂಗವನ್ನು ಸ್ಪರ್ಶಿಸುತ್ತವೆ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಕಲಾತ್ಮಕ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಓದುಗರ ಗಮನ ಸೆಳೆಯುತ್ತವೆ.

About the Author

ಕೇಶವರೆಡ್ಡಿ ಹಂದ್ರಾಳ
(22 July 1957)

ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾದ ಕೇಶವರೆಡ್ಡಿ ಹಂದ್ರಾಳ ಅವರು 22-07-1957 ರಲ್ಲಿ ಮಧುಗಿರಿ ತಾಲೂಕಿನ ಹಂದ್ರಾಳದಲ್ಲಿ ಜನಿಸಿದರು. ತಂದೆ ತಾಯಿ ಇಬ್ಬರೂ ಅನಕ್ಷರಸ್ಥರು . ಕೃಷಿ ಕೆಲಸಗಳನ್ನು ಮಾಡಿಕೊಂಡೇ ಹಂದ್ರಾಳದ ಪ್ರೈಮರಿ ಸ್ಕೂಲು , ಬ್ಯಾಲ್ಯದ ಮಿಡ್ಲಿಸ್ಕೂಲು ಪೂರೈಸಿದ್ದು . ತಾತ ನರಸಿಂಹರೆಡ್ಡಿ ಆಂಧ್ರದ ಅನಂತಪುರ ಜಿಲ್ಲೆಯ ಊರೊಂದರ ಜಮೀನುದಾರ . ಕಳೆದ ಶತಮಾನದ ಇಪ್ಪತ್ತರ ದಶಕದಲ್ಲಿ ಆ ಸೀಮೆಯ ಶೋಷಕ ಬ್ರಿಟಿಷ್ ಕಲೆಕ್ಟರ್ ನನ್ನು ಖೂನಿ ಮಾಡಿ ರಾತ್ರೋರಾತ್ರಿ ಕರ್ನಾಟಕದ ಕಡೆ ಪ್ರಯಾಣ .  ಕಾಪು ರೆಡ್ಡಿಯಾಗಿದ್ದ ತಾತ ಮದುವೆಯಾಗಿದ್ದು ಕಮ್ಮ ಜಾತಿಯ ಅಜ್ಜಿಯನ್ನು . 1947 ...

READ MORE

Related Books