ಸೌಭಾಗ್ಯ ತಿಲಕ

Author : ಭಿ.ಪ. ಕಾಳೆ

Pages 205

₹ 1.00




Year of Publication: 1928
Published by: ಯ.ಗು. ಕುಲಕರ್ಣಿ
Address: ಶ್ರೀ ಶೇಷಾಚಲ ಪ್ರೆಸ್, ಆನಂದವನ, (ಆಗಡಿ) ಹಾವೇರಿ

Synopsys

ಭಿ.ಪ. ಕಾಳೆ ಅವರು ಬರೆದ ಕಾದಂಬರಿ-ಸೌಭಾಗ್ಯ ತಿಲಕ. ದೇವರು ಎಲ್ಲರಲ್ಲೂ ಸೌಹಾರ್ದತೆಯನ್ನು ಬೆಳೆಸುವ ದಯೆ ತೋರಲಿ ಎಂಬ ಸಂದೇಶದ ಕಾದಂಬರಿ ಇದು. ಹಿಂದೂಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುವ ಇಕ್ಷು ದ್ವೀಪದ ಸ್ಥಿತಿಯನ್ನು ವಿವರಿಸುವ ವಸ್ತುವೂ ಇಲ್ಲಿದೆ.

About the Author

ಭಿ.ಪ. ಕಾಳೆ
(20 January 1889)

ಭಿಕಾಜಿಪಂತ ಕಾಳೆ ಎಂಬುದು  ಪೂರ್ಣ ಹೆಸರು. ಭಿ.ಪ.ಕಾಳೆ ಎಂದೇ ಖ್ಯಾತಿ. ಹೆಸರಾಂತ ಕಾದಂಬರಿಕಾರರು. ಪ್ರಕಾಶಕ-ಮುದ್ರಕರೂ ಹೌದು. ತಂದೆ ಪರಶುರಾಮ ಪಂತ ಕಾಳೆ. ಧಾರವಾಡ ಜಿಲ್ಲೆಯ ಕುಂದುಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿ 1889ರ ಜನವರಿ 20ರಂದು ಹುಟ್ಟಿದರು. ಕುರಂದವಾಡ ಸಂಸ್ಥಾನಿಕರ ಅಧೀನದಲ್ಲಿದ್ದ ಈ ಪ್ರದೇಶ ಪಟವರ್ಧನ ಸಂಸ್ಥಾನಿಕರ ಆಡಳಿತಕ್ಕೆ ಒಳಪಟ್ಟಿತ್ತು. ಸಂಸ್ಥಾನಿಕರ ಮನೆ ಮಾತು ಮರಾಠಿ. ಆಡಳಿತದ ಭಾಷೆಯೂ ಮರಾಠಿ.  ಸಂಶಿ ಗ್ರಾಮವು ಮರಾಠಿಮಯವೇ ಆಗಿತ್ತು. ಮಹಾರಾಷ್ಟ್ರದಿಂದ ಪಟವರ್ಧನ ಸಂಸ್ಥಾನಕ್ಕೆ ಬಂದು ಅಲ್ಲಿಯ ಬೇರೆ ಬೇರೆ ಊರುಗಳಲ್ಲಿ ನೆಲಸಿದ ಚಿತ್ಪಾವನ (ಕೊಂಕಣಸ್ಥ) ಬ್ರಾಹ್ಮಣ ಮನೆತನಗಳಲ್ಲಿ ಕಾಳೆ ಕುಟುಂಬವೂ ಒಂದು. ಈ ಕುಂಟುಂಬ ಸಾಂಸಿಯಲ್ಲಿ ...

READ MORE

Related Books