ಸೃಜನ ವಿಧಾನ

Author : ಶ್ರೀರಾಮ ಇಟ್ಟಣ್ಣವರ

Pages 100

₹ 90.00




Year of Publication: 2004
Published by: ಸಿ.ವಿ.ಜಿ ಪ್ರಕಾಶನ
Address: # 277, 5ನೇ ಅಡ್ಡರಸ್ತೆ, ವಿಧಾನಸೌಧ ವಿಸ್ತರಣೆ, ಲಗ್ಗೆರೆ, ಬೆಂಗಳೂರು-560058

Synopsys

ಜಾನಪದ ತಜ್ಞ ಶ್ರೀ ರಾಮ ಇಟ್ಟಣ್ಣವರ ಕೃತಿ-’ಸೃಜನ ವಿಧಾನ’ . ಎಂಟು ಸಮೀಕ್ಷಾ ಲೇಖನಗಳನ್ನು ಒಳಗೊಂಡಿದೆ. ಹೊಸಗನ್ನಡ ಸಾಹಿತ್ಯದ ಬೇರೆ ಬೇರೆ ಪ್ರಕಾರಗಳಲ್ಲಿ ಸಾಧನೆ ಮಾಡಿದ ಎಂಟು ಜನ ಸಾಹಿತಿಗಳಿಗೆ ಸಂಬಂಧಿಸಿದ ಲೇಖನಗಳು ಈ ಕೃತಿಯಲ್ಲಿವೆ. ಕಾವ್ಯ, ಕಲೆ, ನಾಟಕ, ಜಾನಪದಕ್ಕೆ ಸಂಬಂಧಿಸಿದ ವೈವಿಧ್ಯಮಯ ಲೇಖನಗಳಿವು. 

About the Author

ಶ್ರೀರಾಮ ಇಟ್ಟಣ್ಣವರ
(01 June 1948)

ಶ್ರೀಕೃಷ್ಣ ಪಾರಿಜಾತ- ಒಂದು ಅಧ್ಯಯನ ಎಂಬ ವಿಷಯದ ಮೇಲೆ ಪಿಎಚ್‌.ಡಿ . ಪದವಿ ಪಡೆದಿರುವ ಶ್ರೀರಾಮ ಇಟ್ಟಣ್ಣವರ ಅವರು ಬೀಳಗಿಯ ಶ್ರೀಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಬಯಲಾಟ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾಗಿರುವ ಇಟ್ಟಣ್ಣವರ ಅವರು ಬಯಲಾಟ-ಕೃಷ್ಣ ಪಾರಿಜಾತ ಹಾಗೂ ಜಾನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಹೊಳಿಸಾಲ ಬಳ್ಳಿ; ಗಾಲಿ ಉಳ್ಳತೈತಿ; ನೂರು ಶಿಶುಗೀತೆಗಳು; ಹಾಡುಣು ಬಾಪ್ರೇಮದ ಪಾಡಾ; ಹೊತ್ತು ಮೂಡುವ ಸಮಯ (ಕಾವ್ಯ), ಪಾರಿಜಾತದವರು (ನಾಟಕ),  ಜನಪದ ಪಶುವೈದ್ಯ ಬೀಳಗಿ ಸಿದ್ಧಪ್ಪ; ಕೊಣ್ಣೂರ ಕರಿಸಿದ್ದೇಶ್ವರ ದೇವಸ್ಥಾನ (ಜಾನಪದೀಯ) ಹಲಗಲಿ-ಗ್ರಾಮ ಚಾನಪದ (ಅಧ್ಯಯನ), ಲಾವಣಿ: ಸಣ್ಣಾಟ (ಸಂಶೋಧನೆ)  ತಟ್ಟಿ ಚಿನ್ನ-ಸಣ್ಣಾಟ; ...

READ MORE

Related Books