ಸೃಜನಶೀಲ ಪ್ರತಿಭೆ

Author : ಕೆ. ಆರ್‌. ಸಂಧ್ಯಾರೆಡ್ಡಿ

Pages 215

₹ 75.00




Year of Publication: 1995
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805 / 080 - 20161913

Synopsys

ಮಧು ಉಪಾಧ್ಯಯ ಸಂಗೀತ ಮತ್ತು ರಂಗಭೂಮಿಯ ಕುರಿತ ವಿಮರ್ಶೆಗಳನ್ನು ಇಂಗ್ಲಿಷ್ ದೈನಿಕಗಳಿಗೆ ಹಾಗೂ ಪತ್ರಿಕೆಗಳಿಗೆ ಬರೆಯುತ್ತಿದ್ದ ಪ್ರಮುಖ ವಿಮರ್ಶಕ. ಅರ್ಥಶಾಸ್ತ್ರದಲ್ಲಿ ಪಿಎಚ್.ಡಿ ಪಡೆದವರು. ಹೆಸರಾಂತ ಕಲಾವಿದರೊಂದಿಗೆ ಮಧು ಉಪಾಧ್ಯಾಯರು ನಡೆಸಿದ ವಿಸ್ತೃತವಾದ ಮಾತುಕಥೆ ಮತ್ತು ಸಂದರ್ಶನಗಳಲ್ಲಿ ಆಯ್ದ ಕೆಲವನ್ನು "ಸೃಜನ ಶೀಲ ಪ್ರತಿಭೆ" ಒಳಗೊಂಡಿದೆ. ಈ ಪುಸ್ತಕದ ಮೊದಲ ಭಾಗ ಸಂಗೀತಗಾರರಿಗೆ ಮೀಸಲಾಗಿದ್ದು, ಎರಡು ಮತ್ತು ಮೂರನೆಯ ಭಾಗಗಳಲ್ಲಿ ಅನುಕ್ರಮವಾಗಿ ರಂಗಭೂಮಿಯ ತಜ್ಞರು, ಕಲಾವಿದರು ಹಾಗೂ ಬರಹಗಾರರನ್ನು ಕುರಿತ ಬರಹಗಳಿವೆ.

About the Author

ಕೆ. ಆರ್‌. ಸಂಧ್ಯಾರೆಡ್ಡಿ

ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆ ನೀಡಿರುವ ಕನ್ನಡಿಗರ ನೆಚ್ಚಿನ ಲೇಖಕಿ ಕೆ.ಆರ್.ಸಂಧ್ಯಾರೆಡ್ಡಿ ಅವರು ಜನಿಸಿದ್ದು 1953 ಜೂನ್  22ರಂದು ಚಿತ್ರದುರ್ಗದಲ್ಲಿ. ಎನ್‌ಜಿಇಎಫ್‌ ನಲ್ಲಿ ಉಪ ನಿರ್ವಹಕರಾಗಿ ಸೇವೆ ಸಲ್ಲಿಸಿರುವ ಅವರು ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು.  ಇವರ ಅನುವಾದಿತ ಕೃತಿಗಳೆಂದರೆ - ಬರ್ಕ್ ವೈಟ್‌ ಕಂಡ ಭಾರತ, Half way to Freedom, ಆಸನ ಪ್ರಾಣಾಯಾಮ ಮುದ್ರಾಬಂಧ, ನೆಹರೂವಾದದ ಹುಟ್ಟು ಮತ್ತು ಬೆಳವಣಿಗೆ, ಉಗ್ರಾಣ ನಿರ್ವಹಣೆ, ಸೃಜನಶೀಲ ಪ್ರತಿಭೆ, ದೇಹದ ರಚನಾ ವ್ಯವಸ್ಥೆಗಳು, ಹೊಸ ಬಗೆಯ ಶಕ್ತಿ ವ್ಯವಸ್ಥೆಗಳು.  ಸಂಪಾದಿತ ಕೃತಿಗಳು : ಗ್ರಾಮೀಣ ಪಶುಸಾಕಣೆ, ಗ್ರಾಮೀಣ ...

READ MORE

Related Books