ಸ್ತ್ರೀವಾದಿ ಅರಿವಿನ ಹಾದಿ

Author : ಬಿ. ಸುಜ್ಞಾನಮೂರ್ತಿ

Pages 96

₹ 70.00




Year of Publication: 2018
Published by: ಲಡಾಯಿ ಪ್ರಕಾಶನ
Address: # 21, ಪ್ರಸಾದ ಹಾಸ್ಟೇಲ್ ಗದಗ-
Phone: 9480286844

Synopsys

ತೆಲುಗಿನ ಪ್ರಸಿದ್ಧ ಲೇಖಕ ಓಲ್ಗಾ ಅವರ ಮೂಲ ಕೃತಿಯನ್ನು ಲೇಖಕ ಬಿ. ಸುಜ್ಞಾನಮೂರ್ತಿ ಅವರು ಸ್ತ್ರೀವಾದಿ ಅರಿವಿನ ಹಾದಿ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಸ್ತ್ರೀವಾದಿ ಚಿಂತನೆಯು ಅರಿವಿನ ಹಾದಿಯ ಪ್ರತೀಕವಾಗಿದೆ ಎಂಬುದು ಲೇಖಕರ ಅಭಿಪ್ರಾಯವಾಗಿದ್ದು, ಈ ಸಿದ್ಧಾಂತದ ಪ್ರತಿಪಾದನೆ ಇಲ್ಲಿದೆ.

About the Author

ಬಿ. ಸುಜ್ಞಾನಮೂರ್ತಿ
(06 July 1960)

ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...

READ MORE

Related Books