ಸೂಕ್ತಿ-ಸುಗಂಧ

Author : ಎಸ್‌.ಆರ್‌. ರಾಮಸ್ವಾಮಿ

Pages 120

₹ 80.00




Year of Publication: 2012
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

ಸೂಕ್ತಿ-ಸುಗಂಧ ಸುಭಾಷಿತಗಳ ಸಂಗ್ರಹ ಪುಸ್ತಕವನ್ನು ಲೇಖಕ ಎಸ್.ಆರ್.‌ ರಾಮಸ್ವಾಮಿ ಅವರು ರಚಿಸಿದ್ದಾರೆ. ಕೃತಿಯಲ್ಲಿ ಸುಭಾಷಿತಗಳು ಸಂಸ್ಕೃತ ಸಾಹಿತ್ಯದ ಒಂದು ಪ್ರಮುಖ ಅಂಗ. ’ಉತ್ಥಾನ’ ಮಾಸಪತ್ರಿಕೆಯಲ್ಲಿ ’ದೀಪ್ತಿ’ ಎಂಬ ಸ್ತಂಭಶೀರ್ಷಿಕೆಯಡಿಯಲ್ಲಿ ಜೂನ್ 2015 ರಿಂದ ಮೇ 2021 ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 70 ಬರಹಗಳನ್ನು ಪ್ರಕೃತ ’ಸೂಕ್ತಿ-ಸುಗಂಧ’ ಸಂಪುಟದಲ್ಲಿ ಸಂಕಲನ ಮಾಡಲಾಗಿದೆ.

About the Author

ಎಸ್‌.ಆರ್‌. ರಾಮಸ್ವಾಮಿ

ನಾಡೋಜ ಎಸ್‌.ಆರ್‌.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ...

READ MORE

Related Books