ಸುವರ್ಣ ಪುತ್ಥಳಿ

Author : ಎಂ. ಗೋಪಾಲಕೃಷ್ಣ ಅಡಿಗ

Pages 68

₹ 15.00




Year of Publication: 1996
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಗೋಪಾಲ ಕೃಷ್ಣ ಅಡಿಗರು ಭಾಮಿನಿ ಷಟ್ಪದಿ, ವಾರ್ಧಕ ಷಟ್ಪದಿಗಳಲ್ಲಿ ಕಂದ ಪದ್ಯಗಳನ್ನು ರಚಿಸುತ್ತಿದ್ದರು. ಇವರ ಕಾಲಘಟ್ಟದ ಸೈದ್ದಾಂತಿಕ ನಿಲುವುಗಳು ಓದುಗರ ಹೃದಯವನ್ನು ನಾಟುತ್ತದೆ. ಯಾವುದೇ ಧರ್ಮ, ಅದರ ಕಟ್ಟುಪಾಡುಗಲ್ಲಿ ನಂಬಿಕೆ ಹೊಂದಿರದ ಇವರು ಚರಿತ್ರೆಯ ವಾರಸುದಾರಿಕೆಯಲ್ಲಿ ನಂಬಿಕೆ ಹೊಂದಿರಲಿಲ್ಲ. ರಾಜಕೀಯವನ್ನು ಖಂಡಿಸುತ್ತಿರು. ಹಾಗಂತ ರಾಜಕೀಯವನ್ನು ಮಾತ್ರ ಖಂಡಿಸುತ್ತಿರಲಿಲ್ಲ. ಸುಳ್ಳು, ದ್ರೋಹ ,ಆತ್ಮ ವಂಚನೆ , ತಟವಟ, ವಾಗ್ರೂಪದ ಅಮಲು, ನಿರಾತಂಕವಾದ ಮಾತುಗಳ ಬಗ್ಗೆ ಈ ಕೃತಿಯೂ ವಿವರಿಸುತ್ತದೆ.

About the Author

ಎಂ. ಗೋಪಾಲಕೃಷ್ಣ ಅಡಿಗ
(18 February 1918 - 14 November 1992)

ಕನ್ನಡದಲ್ಲಿ ನವ್ಯಕಾವ್ಯಕ್ಕೆ ನಾಂದಿ ಹಾಡಿದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರನ್ನು ‘ಒಂದು ಜನಾಂಗದ ಕಣ್ಣು ತೆರೆಸಿದ ಕವಿ’ ಎಂದು ಗುರುತಿಸಲಾಗುತ್ತಿತ್ತು. ಅಡಿಗರು 1918ರ ಫೆಬ್ರುವರಿ 18ರಂದು ಜನಿಸಿದರು. ತಂದೆ ರಾಮಪ್ಪ ಮತ್ತು ತಾಯಿ ಗೌರಮ್ಮ. ಬೈಂದೂರಿನಲ್ಲಿ ಶಾಲಾ ಶಿಕ್ಷಣ, ಮೈಸೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಆಯಿತು. ಬಿ.ಎ. ಆನರ್ಸ್ ಪದವಿ (1942) ಗಳಿಸಿದ ನಂತರ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಪ್ರೌಢಶಾಲೆಗಳಲ್ಲಿ ಅಧ್ಯಾಪಕರಾಗಿ ಕೆಲಸಮಾಡಿದ್ದರು. ಆಮೇಲೆ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದಿ ಎಂ.ಎ. ಪದವಿ (1947) ಗಳಿಸಿದರು. ಮೈಸೂರಿನ ಶಾರದಾವಿಲಾಸ್ ಕಾಲೇಜಿನಲ್ಲಿ ಉಪನ್ಯಾಸಕ (1948-52), ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ (1952-54) ...

READ MORE

Related Books